Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮಾಪತಿ ಶ್ರೀನಿವಾಸ್ ಕ್ಷೇತ್ರದಲ್ಲಿ ದರ್ಶನ್ ಅಭಿಮಾನಿಗಳ ಬೈಕ್ ರ‍್ಯಾಲಿಗೆ ಇಲ್ಲ ಪೊಲೀಸರ ಅನುಮತಿ?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಉಮಾಪತಿ ಶ್ರೀನಿವಾಸ್ ಅವರು ಸ್ಪರ್ಧಿಸಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಚುನಾವಣೆ ಪ್ರಚಾರ ಮಾಡಿದರು ದರ್ಶನ್. ಆ ಚುನಾವಣೆಯಲ್ಲಿ ಉಮಾಪತಿ ಶ್ರೀನಿವಾಸ್ ಸೋತರು. ಈಗ ಇಬ್ಬರ ಮಧ್ಯೆ ಕಿರಿಕ್ ಜೋರಾಗಿದೆ.

ಉಮಾಪತಿ ಶ್ರೀನಿವಾಸ್ ಕ್ಷೇತ್ರದಲ್ಲಿ ದರ್ಶನ್ ಅಭಿಮಾನಿಗಳ ಬೈಕ್ ರ‍್ಯಾಲಿಗೆ ಇಲ್ಲ ಪೊಲೀಸರ ಅನುಮತಿ?
ಉಮಾಪತಿ-ದರ್ಶನ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Feb 26, 2024 | 9:46 AM

ನಿರ್ಮಾಪಕ ಉಮಾಪತಿ ಶ್ರೀನಿವಾಸ್ (Umapathy Srinivas) ಹಾಗೂ ನಟ ದರ್ಶನ್ ಮಧ್ಯೆ ಕಿತ್ತಾಟ ಜೋರಾಗಿದೆ. ಇಬ್ಬರ ಮಧ್ಯೆ ಮಾತಿನ ಸಮರ ಮುಂದುವರಿದಿದೆ. ಈಗ ನಟ ದರ್ಶನ್, ಉಮಾಪತಿ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದರು. ಉಮಾಪತಿ ಶ್ರೀನಿವಾಸ್ ವಿರುದ್ಧ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ಮಾಡಲು ದರ್ಶನ್​ ಫ್ಯಾನ್ಸ್ ಮುಂದಾಗಿದ್ದರು. ಇದರಲ್ಲಿ ದರ್ಶನ್ ಕೂಡ ಭಾಗಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಇದಕ್ಕೆ ಪೊಲೀಸರು ಅನುಮತಿ ನೀಡಿಲ್ಲ ಎನ್ನಲಾಗಿದೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ದರ್ಶನ್ ಫ್ಯಾನ್ಸ್ ಬೈಕ್ ರ‍್ಯಾಲಿ ಮಾಡಲು ಮುಂದಾಗಿದ್ದರು. ದರ್ಶನ್ ಕೂಡ ಇರದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಬೈಕ್ ರ‍್ಯಾಲಿ ನಡೆವ ದಿನವೂ ಸಹ ಉಮಾಪತಿ ಬೆಂಬಲಿಗರು ಹಾಗೂ ದರ್ಶನ್ ಬೆಂಬಲಿಗರ ನಡುವೆ ಜಗಳಗಳು ನಡೆಯುವ ಸಂಭವವೂ ಇದೆ. ಈ ಕಾರಣಕ್ಕೆ ರ್ಯಾಲಿಗೆ ಅವಕಾಶ ನೀಡುತ್ತಿಲ್ಲ. ಬೇಕಿದ್ದರೆ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಬಹುದು ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪರವಾಗಿ ಉಮಾಪತಿ ಶ್ರೀನಿವಾಸ್ ಸ್ಪರ್ಧಿಸಿದ್ದರು. ಈ ವೇಳೆ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರವಾಗಿ ಚುನಾವಣೆ ಪ್ರಚಾರ ಮಾಡಿದ್ದರು ದರ್ಶನ್. ಆ ಚುನಾವಣೆಯಲ್ಲಿ ಉಮಾಪತಿ ಶ್ರೀನಿವಾಸ್ ಸೋತರು. ಈಗ ಇಬ್ಬರ ಮಧ್ಯೆ ಕಿರಿಕ್ ಜೋರಾಗಿದೆ.

ಇದನ್ನೂ ಓದಿ: ‘ನನ್ನ ಕಣ್ಮುಂದೆ ನಡೆದಿದ್ದು ಮಾತ್ರ ಹೇಳ್ತೀನಿ: ‘ಕಾಟೇರ’ ವಿವಾದಕ್ಕೆ ತರುಣ್​ ಸುಧೀರ್​ ಪ್ರತಿಕ್ರಿಯೆ

‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಕಥೆಯನ್ನು ತಾವೇ ಮಾಡಿಸಿದ್ದಾಗಿ ಉಮಾಪತಿ ಶ್ರೀನಿವಾಸ್ ಹೇಳಿಕೆ ನೀಡಿದ್ದರು. ಟೈಟಲ್ ಕೊಟ್ಟಿದ್ದು ಕೂಡ ತಾವೇ ಎಂದು ಹೇಳಿದ್ದರು. ಉಮಾಪತಿ ಅವರ ಮಾತಿನಿಂದ ದರ್ಶನ್​ಗೆ ಹಿಡಿಸಿರಲಿಲ್ಲ. ಅವರು ಉಮಾಪತಿಗೆ ತಗಡು ಎಂದು ಶಬ್ದ ಬಳಕೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​