AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಖಾಕಿ ಜೊತೆ ಸ್ಯಾಂಡಲ್ ವುಡ್ ನಟನ ಕಿರಿಕ್..

[lazy-load-videos-and-sticky-control id=”CP7OSWfezfI”] ಬೆಂಗಳೂರು: ತಡರಾತ್ರಿ ಮದ್ಯದ ಅಮಲಿನಲ್ಲಿ ಪೊಲೀಸರ ಜತೆ ಸ್ಯಾಂಡಲ್ ವುಡ್ ನಟ ಹರ್ಷ ಕಿರಿಕ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್ ಬಳಿ ಗೆಳೆಯರ ಜತೆ ಸೇರಿ ನಟ ಹರ್ಷ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಎಂಟ್ರಿ ಕೊಟ್ಟ ಪೊಲೀಸರಿಗೆ ನಟ ಹರ್ಷ, ಜತೆಗಿದ್ದ ಸ್ನೇಹಿತರು ಆವಾಜ್ ಹಾಕಿದ್ದಾರೆ. ಕೂಡಲೇ ಕಿರಿಕ್ ಮಾಡಿದವರನ್ನು ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದು ಬುದ್ಧಿ ಮಾತು ಹೇಳಿ ಇನ್ನೊಮ್ಮೆ ಈ […]

ಕುಡಿದ ಮತ್ತಿನಲ್ಲಿ ಖಾಕಿ ಜೊತೆ ಸ್ಯಾಂಡಲ್ ವುಡ್ ನಟನ ಕಿರಿಕ್..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 07, 2020 | 9:52 AM

Share

[lazy-load-videos-and-sticky-control id=”CP7OSWfezfI”]

ಬೆಂಗಳೂರು: ತಡರಾತ್ರಿ ಮದ್ಯದ ಅಮಲಿನಲ್ಲಿ ಪೊಲೀಸರ ಜತೆ ಸ್ಯಾಂಡಲ್ ವುಡ್ ನಟ ಹರ್ಷ ಕಿರಿಕ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್ ಬಳಿ ಗೆಳೆಯರ ಜತೆ ಸೇರಿ ನಟ ಹರ್ಷ ಎಣ್ಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಎಂಟ್ರಿ ಕೊಟ್ಟ ಪೊಲೀಸರಿಗೆ ನಟ ಹರ್ಷ, ಜತೆಗಿದ್ದ ಸ್ನೇಹಿತರು ಆವಾಜ್ ಹಾಕಿದ್ದಾರೆ.

ಕೂಡಲೇ ಕಿರಿಕ್ ಮಾಡಿದವರನ್ನು ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದು ಬುದ್ಧಿ ಮಾತು ಹೇಳಿ ಇನ್ನೊಮ್ಮೆ ಈ ರೀತಿ ಮಾಡದಂತೆ ವಾರ್ನಿಗ್ ನೀಡಿ ಕಳಿಸಿದ್ದಾರೆ. ನಟ ಹರ್ಷ ಸ್ಯಾಂಡಲ್ ವುಡ್​ನ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಜಾಹುಲಿ, ವರ್ಧನ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

Published On - 7:19 am, Mon, 7 September 20

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್