AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ […]

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!
KUSHAL V
|

Updated on: Aug 19, 2020 | 6:54 PM

Share

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ ಬಹಳ fun ಅನ್ನಿಸಿತು ಎಂದು ಹಂಚಿಕೊಂಡಿದ್ದಾರೆ. ಈ ಸಿಂಗಲ್​ ಸೀನ್​ನಲ್ಲಿ ನಮ್ಮಿಬ್ಬರ ಟೈಮಿಂಗ್​ ಮತ್ತು ಌಕ್ಟಿಂಗ್​ ಸಖತ್ತಾಗಿತ್ತು ಎಂದು ಹೇಳಿದ್ದಾರೆ.

ರಾಮುಲೋ ರಾಮುಲಾ ಹಾಡಿಗೆ ಅನುರಾಗ್​ ಕುಲಕರ್ಣಿ ಹಾಗೂ ಮಾಂಗ್ಲಿ ದನಿಗೂಡಿಸಿದ್ದು S ತಮನ್​ರ ಮ್ಯೂಸಿಕ್​ ಮ್ಯಾಜಿಕ್​ ಇದೆ.

https://www.instagram.com/p/CD9QexMnN8d/

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ