AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ […]

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!
KUSHAL V
|

Updated on: Aug 19, 2020 | 6:54 PM

Share

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ ಬಹಳ fun ಅನ್ನಿಸಿತು ಎಂದು ಹಂಚಿಕೊಂಡಿದ್ದಾರೆ. ಈ ಸಿಂಗಲ್​ ಸೀನ್​ನಲ್ಲಿ ನಮ್ಮಿಬ್ಬರ ಟೈಮಿಂಗ್​ ಮತ್ತು ಌಕ್ಟಿಂಗ್​ ಸಖತ್ತಾಗಿತ್ತು ಎಂದು ಹೇಳಿದ್ದಾರೆ.

ರಾಮುಲೋ ರಾಮುಲಾ ಹಾಡಿಗೆ ಅನುರಾಗ್​ ಕುಲಕರ್ಣಿ ಹಾಗೂ ಮಾಂಗ್ಲಿ ದನಿಗೂಡಿಸಿದ್ದು S ತಮನ್​ರ ಮ್ಯೂಸಿಕ್​ ಮ್ಯಾಜಿಕ್​ ಇದೆ.

https://www.instagram.com/p/CD9QexMnN8d/

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ