AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ […]

ನಟಿ ಪೂಜಾ ಹೆಗ್ಡೆ ತುಂಬಾ ಇಷ್ಟಪಡುವಂಥ ಆ ಒಂದು ಸಿನಿಮಾ ಸೀನ್​ ಇದೇ!
KUSHAL V
|

Updated on: Aug 19, 2020 | 6:54 PM

Share

ಹೈದರಾಬಾದ್​: ತೆಲುಗು ಸ್ಟಾರ್​ ಅಲ್ಲು ಅರ್ಜುನ್ ಜೊತೆ ಅಲಾ ವೈಕುಂಠಪುರಮುಲೋ ಸಿನಿಮಾದಲ್ಲಿ ಸಖತ್​ ಹಾಟ್​ ಆಗಿ ಕಾಣಿಸಿಕೊಂಡಿದ್ದ ಬಹುಭಾಷಾ ನಟಿ ಹಾಗೂ ಕನ್ನಡತಿ ಪೂಜಾ ಹೆಗ್ಡೆ ನಟನೆಗೆ ಫ್ಯಾನ್ಸ್​ಗಳೂ ಫುಲ್​ ಫಿದಾ ಆಗಿದ್ದರು. ಇದೀಗ ಸಿನಿಮಾದಲ್ಲಿ ತಮ್ಮ ಹಾಗೂ ಅಲ್ಲು ಅರ್ಜುನ್​ ಕಾಂಬಿನೇಷನ್​ನ ಫೇವರೇಟ್​ ಸೀನ್​ ಇದೇ ಎಂದು ಚಿತ್ರದ ಸಣ್ಣ ತುಣುಕೊಂದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಲಾ ವೈಕುಂಠಪುರಮುಲೋ ಚಿತ್ರದ ಸೂಪರ್​ ಹಿಟ್​ ಸಾಂಗ್​ಗಳಲ್ಲಿ ಒಂದಾದ ರಾಮುಲೋ ರಾಮುಲಾದ ಈ ಒಂದು ಸೀನ್​ ನನಗೆ ಬಹಳ fun ಅನ್ನಿಸಿತು ಎಂದು ಹಂಚಿಕೊಂಡಿದ್ದಾರೆ. ಈ ಸಿಂಗಲ್​ ಸೀನ್​ನಲ್ಲಿ ನಮ್ಮಿಬ್ಬರ ಟೈಮಿಂಗ್​ ಮತ್ತು ಌಕ್ಟಿಂಗ್​ ಸಖತ್ತಾಗಿತ್ತು ಎಂದು ಹೇಳಿದ್ದಾರೆ.

ರಾಮುಲೋ ರಾಮುಲಾ ಹಾಡಿಗೆ ಅನುರಾಗ್​ ಕುಲಕರ್ಣಿ ಹಾಗೂ ಮಾಂಗ್ಲಿ ದನಿಗೂಡಿಸಿದ್ದು S ತಮನ್​ರ ಮ್ಯೂಸಿಕ್​ ಮ್ಯಾಜಿಕ್​ ಇದೆ.

https://www.instagram.com/p/CD9QexMnN8d/

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ