AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ. ಕಳೆದ ಸೆಪ್ಟೆಂಬರ್​ 10ರಂದು […]

ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 24, 2020 | 11:50 AM

Share

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ.

ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್​ 10ರಂದು ಪೂನಂ ಪಾಂಡೆ ತನ್ನ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆಯನ್ನು ವಿವಾಹವಾಗಿದ್ದರು. ಸದ್ಯ ಪೂನಂ ಪಾಂಡೆ ಗೋವಾದ ಕೆನಕೋನಾದಲ್ಲಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ವೇಳೆ ಸ್ಯಾಮ್ ಅಲ್ಲಿಗೆ ಬಂದು ಪೂನಂ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ ಎಂದು ಕೆನಕೋನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Published On - 6:55 am, Wed, 23 September 20

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು