ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ. ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ. ಕಳೆದ ಸೆಪ್ಟೆಂಬರ್​ 10ರಂದು […]

ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ
Follow us
|

Updated on:Sep 24, 2020 | 11:50 AM

ಪಡ್ಡೆ ಹುಡುಗರ ಕನಸಸಿನ ರಾಣಿ ಬಾಲಿವುಡ್ ನಟಿ ಪೂನಂ ಪಾಂಡೆ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಹುಕಾಲದ ಗೆಳೆಯ ಸ್ಯಾಮ್​ನನ್ನು ವರಿಸಿದ್ದರು. ಆದರೆ ಈಗ ಗಂಡನ ವಿರುದ್ಧವೇ ದೂರು ನೀಡಿದ್ದಾರೆ.

ಹೌದು ಪೂನಂ ಪಾಂಡೆ ತನ್ನ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ನನಗೆ ಕಿರುಕುಳ ನೀಡಿ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾನೆ ಎಂದು ಪೂನಂ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಪೂನಂ ಪಾಂಡೆ ಗಂಡ ಸ್ಯಾಮ್ ಬಾಂಬೆಯನ್ನು ಪೊಲೀಸರು ಗೋವಾದಲ್ಲಿ ಅರೆಸ್ಟ್ ಮಾಡಿದ್ದಾರೆ.

ಕಳೆದ ಸೆಪ್ಟೆಂಬರ್​ 10ರಂದು ಪೂನಂ ಪಾಂಡೆ ತನ್ನ ಬಹುಕಾಲದ ಗೆಳೆಯ ಸ್ಯಾಮ್ ಬಾಂಬೆಯನ್ನು ವಿವಾಹವಾಗಿದ್ದರು. ಸದ್ಯ ಪೂನಂ ಪಾಂಡೆ ಗೋವಾದ ಕೆನಕೋನಾದಲ್ಲಿ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಈ ವೇಳೆ ಸ್ಯಾಮ್ ಅಲ್ಲಿಗೆ ಬಂದು ಪೂನಂ ಮೇಲೆ ಹಲ್ಲೆ ಮಾಡಿ, ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾರೆ ಎಂದು ಕೆನಕೋನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Published On - 6:55 am, Wed, 23 September 20

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ