AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಆರೋಪ: ಪಾಪಾ ಪೂನಂ ಪಾಂಡೆ ಗಂಡನಿಗೆ ಬೇಲ್ ಸಿಕ್ತು

ನಟಿ ಕಂ ಮಾಡೆಲ್ ಪೂನಂ ಪಾಂಡೆಯ ಪತಿ ಸ್ಯಾಮ್ ಬಾಂಬೆಗೆ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಸೆಪ್ಟೆಂಬರ್ 10 ರಂದು ಸಪ್ತಪದಿ ತುಳಿದಿದ್ದ ಪೂನಂ-ಸ್ಯಾಂ ಜೋಡಿ ಮದುವೆಯಾದ ಕೆಲವೇ ದಿನಗಳಲ್ಲಿ ಕಿರಿಕ್ ಮಾಡಿಕೊಂಡಿದೆ. ಪತಿ ತನ್ನ ಮೇಲೆ ಲೈಂಗಿಕ ಕಿರುಕುಳ  ಎಸಗಿದ್ದಾನೆ ಮತ್ತು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪೂನಂ ಪಾಂಡೆ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ಬಾಂಬೆಯನ್ನು ನಿನ್ನೆ ಬಂಧಿಸಿದ್ದರು, ಸದ್ಯ ಈಗ ಗೋವಾ ಪ್ರಥಮ […]

ಲೈಂಗಿಕ ಕಿರುಕುಳ ಆರೋಪ: ಪಾಪಾ ಪೂನಂ ಪಾಂಡೆ ಗಂಡನಿಗೆ ಬೇಲ್ ಸಿಕ್ತು
ಆಯೇಷಾ ಬಾನು
| Edited By: |

Updated on:Sep 24, 2020 | 12:02 PM

Share

ನಟಿ ಕಂ ಮಾಡೆಲ್ ಪೂನಂ ಪಾಂಡೆಯ ಪತಿ ಸ್ಯಾಮ್ ಬಾಂಬೆಗೆ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಸೆಪ್ಟೆಂಬರ್ 10 ರಂದು ಸಪ್ತಪದಿ ತುಳಿದಿದ್ದ ಪೂನಂ-ಸ್ಯಾಂ ಜೋಡಿ ಮದುವೆಯಾದ ಕೆಲವೇ ದಿನಗಳಲ್ಲಿ ಕಿರಿಕ್ ಮಾಡಿಕೊಂಡಿದೆ. ಪತಿ ತನ್ನ ಮೇಲೆ ಲೈಂಗಿಕ ಕಿರುಕುಳ  ಎಸಗಿದ್ದಾನೆ ಮತ್ತು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಎಂದು ಪೂನಂ ಪಾಂಡೆ ಪೊಲೀಸರಿಗೆ ದೂರು ನೀಡಿದ್ದಳು.

ಹೀಗಾಗಿ ಗೋವಾ ಪೊಲೀಸರು ಸ್ಯಾಮ್ ಬಾಂಬೆಯನ್ನು ನಿನ್ನೆ ಬಂಧಿಸಿದ್ದರು, ಸದ್ಯ ಈಗ ಗೋವಾ ಪ್ರಥಮ ದರ್ಜೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ: ಮದುವೆಯಾದ ಎರಡೇ ವಾರಕ್ಕೆ ಪತಿಯನ್ನ ಅರೆಸ್ಟ್ ಮಾಡಿಸಿದ ಪೂನಂ ಪಾಂಡೆ

Published On - 11:11 am, Thu, 24 September 20

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ