AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತ್​ ಟಬ್​ನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ನಟಿ ಪ್ರಣಿತಾ ಸುಭಾಷ್

ಮೇ 30 ಪ್ರಣಿತಾ ಹಾಗೂ ಅವರ ಪತಿ ನಿತೀನ್ ರಾಜು ಅವರ ವಿವಾಹ ವಾರ್ಷಿಕೋತ್ಸವ. ಇದರ ಜೊತೆಗೆ ಥೈಲ್ಯಾಂಡ್​ನಲ್ಲಿ ಜಾಹೀರಾತಿನ ಶೂಟ್ ಕೂಡ ಇದೆ. ಈ ಎಲ್ಲಾ ಕಾರಣದಿಂದ ಪತಿ ನಿತೀನ್ ರಾಜು ಜೊತೆ ಅವರು ಥೈಲ್ಯಾಂಡ್ ತೆರಳಿದ್ದಾರೆ. ಈ ವಿಡಿಯೋ ಹಂಚಿಕೊಂಡಿದ್ದಾರೆ.

ಬಾತ್​ ಟಬ್​ನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ನಟಿ ಪ್ರಣಿತಾ ಸುಭಾಷ್
ಪ್ರಣಿತಾ
ರಾಜೇಶ್ ದುಗ್ಗುಮನೆ
|

Updated on: Jun 01, 2024 | 11:52 AM

Share

ನಟಿ ಪ್ರಣಿತಾ ಸುಭಾಷ್ (Pranitha Subhash) ಅವರ ಸಂಪೂರ್ಣ ಗಮನ ಕುಟುಂಬದ ಮೇಲಿದೆ. ಅವರು ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರು ಹಂಚಿಕೊಂಡಿರೋ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಪ್ರಣಿತಾ ಸುಭಾಷ್ ಹಂಚಿಕೊಂಡಿರೋ ವಿಡಿಯೋ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಮೇ 30 ಪ್ರಣಿತಾ ಹಾಗೂ ಅವರ ಪತಿ ನಿತೀನ್ ರಾಜು ಅವರ ವಿವಾಹ ವಾರ್ಷಿಕೋತ್ಸವ. ಇದರ ಜೊತೆಗೆ ಥೈಲ್ಯಾಂಡ್​ನಲ್ಲಿ ಜಾಹೀರಾತಿನ ಶೂಟ್ ಕೂಡ ಇದೆ. ಈ ಎಲ್ಲಾ ಕಾರಣದಿಂದ ಪತಿ ನಿತೀನ್ ರಾಜು ಜೊತೆ ಅವರು ಥೈಲ್ಯಾಂಡ್ ತೆರಳಿದ್ದಾರೆ. ಅಲ್ಲಿ ಅವರು ಬಾತ್​ ಟಬ್​ನಲ್ಲಿ ಸ್ನಾನ ಮಾಡುತ್ತಿದ್ದಾರೆ. ಈ ವಿಡಿಯೋನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಹುಭಾಷಾ ನಟಿ ಪ್ರಣಿತಾ ಸುಭಾಷ್​ ಹೊಸ ಫೋಟೋಗಳು ವೈರಲ್​

ಬಾತ್ ಟಬ್​ನಲ್ಲಿ ನೊರೆಗಳ ಮಧ್ಯೆ ಮುಳುಗಿರುವ ವಿಡಿಯೋನ ಪ್ರಣಿತಾ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಎಂದಿನಂತೆ ಈ ವಿಡಿಯೋಗೆ ನೆಗೆಟಿವ್ ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಣಿತಾ ಸುಭಾಷ್ ನಟನೆಯ ‘ರಾಮನ ಅವತಾರ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ರಿಷಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಊರಿಗೆ ಒಳ್ಳೆಯದನ್ನು ಮಾಡಬೇಕು ಎಂದಿದ್ದ ವ್ಯಕ್ತಿ ಊರನ್ನೇ ಬಿಟ್ಟು ಹೋಗೋ ಪರಿಸ್ಥಿತಿ ಬರುತ್ತದೆ. ಆಗ ಸೀತಾಳ (ಪ್ರಣಿತಾ) ಭೇಟಿ ಆಗುತ್ತದೆ. ನಂತರ ಸಿನಿಮಾ ಕ್ರೈಮ್ ಕಡೆ ತಿರುಗುತ್ತದೆ. ಈ ರೀತಿಯಲ್ಲಿ ಚಿತ್ರದ ಕಥೆ ಮೂಡಿ ಬಂದಿದೆ. ಈ ಚಿತ್ರ ಮೊದಲೇ ಸೆಟ್ಟೇರಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್ ವಿಳಂಬ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ