AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ. ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ […]

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?
ಸಾಧು ಶ್ರೀನಾಥ್​
|

Updated on: Sep 19, 2020 | 11:15 AM

Share

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ.

ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ ಕೊಟ್ಟಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ಆಗ್ಬೇಕು ಎಂದಿದ್ದಾರೆ. ಜೊತೆಗೆ ಇಸ್ಲಾಂ ಧರ್ಮದಲ್ಲಿ ಡ್ರಗ್ಸ್ ಸೇವನೆ ಮಾಡೋದನ್ನ ನಿಷೇಧಿಸಲಾಗಿದೆ.

ಅಲ್ಲದೆ ಕೇರಳ ಹೈಕೋರ್ಟ್ ಈ ಹಿಂದಿನ ಬೇರೆಯದ್ದೇ ಪ್ರಕರಣಗಳಲ್ಲಿ ಲವ್ ಜಿಹಾದ್ ಬಗ್ಗೆ ತನಿಖೆ ಆಗ್ಬೇಕು ಅಂತಾನೂ ಉಲ್ಲೇಖ ಮಾಡಿದೆ. ಆ ಉಲ್ಲೇಖದ ಪ್ರತಿ ನನ್ನ ಹತ್ತಿರ ಇದೆ. ಹೀಗಾಗಿ ಎರಡೂ ಧರ್ಮಕ್ಕೂ ಧಕ್ಕೆ ತಂದಿರುವ ಸಂಜನಾಗೆ ಶಿಕ್ಷೆ ಆಗ್ಬೇಕು ಎಂದು ಪ್ರಶಾಂತ್ ಸಂಬರಗಿ ಅಭಿಪ್ರಾಯಪಟ್ಟಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ