AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ. ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ […]

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 19, 2020 | 11:15 AM

Share

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ.

ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ ಕೊಟ್ಟಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ಆಗ್ಬೇಕು ಎಂದಿದ್ದಾರೆ. ಜೊತೆಗೆ ಇಸ್ಲಾಂ ಧರ್ಮದಲ್ಲಿ ಡ್ರಗ್ಸ್ ಸೇವನೆ ಮಾಡೋದನ್ನ ನಿಷೇಧಿಸಲಾಗಿದೆ.

ಅಲ್ಲದೆ ಕೇರಳ ಹೈಕೋರ್ಟ್ ಈ ಹಿಂದಿನ ಬೇರೆಯದ್ದೇ ಪ್ರಕರಣಗಳಲ್ಲಿ ಲವ್ ಜಿಹಾದ್ ಬಗ್ಗೆ ತನಿಖೆ ಆಗ್ಬೇಕು ಅಂತಾನೂ ಉಲ್ಲೇಖ ಮಾಡಿದೆ. ಆ ಉಲ್ಲೇಖದ ಪ್ರತಿ ನನ್ನ ಹತ್ತಿರ ಇದೆ. ಹೀಗಾಗಿ ಎರಡೂ ಧರ್ಮಕ್ಕೂ ಧಕ್ಕೆ ತಂದಿರುವ ಸಂಜನಾಗೆ ಶಿಕ್ಷೆ ಆಗ್ಬೇಕು ಎಂದು ಪ್ರಶಾಂತ್ ಸಂಬರಗಿ ಅಭಿಪ್ರಾಯಪಟ್ಟಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ