AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ. ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ […]

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?
ಸಾಧು ಶ್ರೀನಾಥ್​
|

Updated on: Sep 19, 2020 | 11:15 AM

Share

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ.

ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ ಕೊಟ್ಟಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ಆಗ್ಬೇಕು ಎಂದಿದ್ದಾರೆ. ಜೊತೆಗೆ ಇಸ್ಲಾಂ ಧರ್ಮದಲ್ಲಿ ಡ್ರಗ್ಸ್ ಸೇವನೆ ಮಾಡೋದನ್ನ ನಿಷೇಧಿಸಲಾಗಿದೆ.

ಅಲ್ಲದೆ ಕೇರಳ ಹೈಕೋರ್ಟ್ ಈ ಹಿಂದಿನ ಬೇರೆಯದ್ದೇ ಪ್ರಕರಣಗಳಲ್ಲಿ ಲವ್ ಜಿಹಾದ್ ಬಗ್ಗೆ ತನಿಖೆ ಆಗ್ಬೇಕು ಅಂತಾನೂ ಉಲ್ಲೇಖ ಮಾಡಿದೆ. ಆ ಉಲ್ಲೇಖದ ಪ್ರತಿ ನನ್ನ ಹತ್ತಿರ ಇದೆ. ಹೀಗಾಗಿ ಎರಡೂ ಧರ್ಮಕ್ಕೂ ಧಕ್ಕೆ ತಂದಿರುವ ಸಂಜನಾಗೆ ಶಿಕ್ಷೆ ಆಗ್ಬೇಕು ಎಂದು ಪ್ರಶಾಂತ್ ಸಂಬರಗಿ ಅಭಿಪ್ರಾಯಪಟ್ಟಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ