AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ. ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ […]

ಸಂಜನಾ ಮತಾಂತರದ ಬಗ್ಗೆ ಆಕ್ಷೇಪ‌ ಇಲ್ಲ! ಆದ್ರೆ.. ಸಂಬರಗಿ ಎತ್ತಿದ ಮೂಲಭೂತ ಪ್ರಶ್ನೆ ಏನು?
ಸಾಧು ಶ್ರೀನಾಥ್​
|

Updated on: Sep 19, 2020 | 11:15 AM

Share

ಬೆಂಗಳೂರು: ನಟಿ ಸಂಜನಾ ಇಸ್ಲಾಂ‌ ಧರ್ಮಕ್ಕೆ‌ ಮತಾಂತರಗೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾವು ಮಾಡಿರುವ ಪೋಸ್ಟ್ ವಿಚಾರದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಸಂಜನಾ ಮತಾಂತರಗೊಂಡಿರುವ ಬಗ್ಗೆ ಯಾವುದೇ ಆಕ್ಷೇಪ‌ ಇಲ್ಲ. ಸಂವಿಧಾನದಲ್ಲಿ ಯಾರು, ಯಾವ ಧರ್ಮಕ್ಕೆ ಬೇಕಾದ್ರೂ ಮತಾಂತರಗೊಳ್ಳುವ ಹಕ್ಕಿದೆ. ಆದ್ರೆ ಸಂಜನಾ ಹಿಂದೂ ಹಾಗೂ ಮುಸ್ಲಿಂ ಧರ್ಮಕ್ಕೆ ಅನ್ಯಾಯ ಮಾಡಿದ್ದಾರೆ ಎಂದಿದ್ದಾರೆ ಸಂಬರಗಿ.

ಜೊತೆಗೆ, ಅವರು ಮತಾಂತರಗೊಂಡಿರೋದನ್ನ ಬಹಿರಂಗಪಡಿಸದೇ ಮುಚ್ಚಿಟ್ಟಿರೋದು ತಪ್ಪು. ಪೊಲೀಸರಿಗೆ ಸಂಜನಾ ಅಂತ ಸುಳ್ಳು ಮಾಹಿತಿ ಕೊಟ್ಟಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ಆಗ್ಬೇಕು ಎಂದಿದ್ದಾರೆ. ಜೊತೆಗೆ ಇಸ್ಲಾಂ ಧರ್ಮದಲ್ಲಿ ಡ್ರಗ್ಸ್ ಸೇವನೆ ಮಾಡೋದನ್ನ ನಿಷೇಧಿಸಲಾಗಿದೆ.

ಅಲ್ಲದೆ ಕೇರಳ ಹೈಕೋರ್ಟ್ ಈ ಹಿಂದಿನ ಬೇರೆಯದ್ದೇ ಪ್ರಕರಣಗಳಲ್ಲಿ ಲವ್ ಜಿಹಾದ್ ಬಗ್ಗೆ ತನಿಖೆ ಆಗ್ಬೇಕು ಅಂತಾನೂ ಉಲ್ಲೇಖ ಮಾಡಿದೆ. ಆ ಉಲ್ಲೇಖದ ಪ್ರತಿ ನನ್ನ ಹತ್ತಿರ ಇದೆ. ಹೀಗಾಗಿ ಎರಡೂ ಧರ್ಮಕ್ಕೂ ಧಕ್ಕೆ ತಂದಿರುವ ಸಂಜನಾಗೆ ಶಿಕ್ಷೆ ಆಗ್ಬೇಕು ಎಂದು ಪ್ರಶಾಂತ್ ಸಂಬರಗಿ ಅಭಿಪ್ರಾಯಪಟ್ಟಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ