AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾ ಸಣ್ಣ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್’​ ಬಜೆಟ್​ ಸಾಕಷ್ಟು ಹೆಚ್ಚಿತ್ತು. ‘ಕೆಜಿಎಫ್​ 2’ ನಿರ್ಮಾಣದ ಮೊತ್ತ ‘ಕೆಜಿಎಫ್’​ ಅನ್ನೂ ಮೀರಿಸಿದೆ.

‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​
ಯಶ್​-ಪ್ರಶಾಂತ್​ ನೀಲ್
TV9 Web
| Edited By: |

Updated on: Aug 20, 2021 | 7:35 AM

Share

‘ಕೆಜಿಎಫ್’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್​ 2’ ಅದಕ್ಕೂ ಹೆಚ್ಚಿನ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ‘ಕೆಜಿಎಫ್’​ ಸಿನಿಮಾದಲ್ಲಿ ಗ್ರಾಫಿಕ್ಸ್​ ಹಾಗೂ ಮೇಕಿಂಗ್​ಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಇನ್ನು, ಭಾವನಾತ್ಮಕ ವಿಚಾರವನ್ನೂ ಒಂದು ಟ್ರ್ಯಾಕ್​ನಲ್ಲಿ ತೆಗೆದುಕೊಂಡು ಹೋಗಲಾಗಿತ್ತು. ಆದರೆ, ಈಗ ಪ್ರಶಾಂತ್​ ನೀಲ್​ ನಿರ್ದೇಶನದ ‘ಸಲಾರ್​’ ಸಿನಿಮಾ  ಈ ಎಲ್ಲಾ ವಿಚಾರಗಳಲ್ಲಿ ‘ಕೆಜಿಎಫ್’​ ಸಿನಿಮಾವನ್ನೂ ಮೀರಿಸಲಿದೆ ಎನ್ನುವ ಮಾತು ಕೇಳಿ ಬಂದಿದೆ. 

ಪ್ರಶಾಂತ್​ ನೀಲ್​ ನಿರ್ದೇಶನದ ‘ಉಗ್ರಂ’ ಸಿನಿಮಾ ಸಣ್ಣ ಬಜೆಟ್​ನಲ್ಲಿ ಸಿದ್ಧಗೊಂಡ ಚಿತ್ರ. ‘ಕೆಜಿಎಫ್’​ ಬಜೆಟ್​ ಸಾಕಷ್ಟು ಹೆಚ್ಚಿತ್ತು. ‘ಕೆಜಿಎಫ್​ 2’ ನಿರ್ಮಾಣದ ಮೊತ್ತ ‘ಕೆಜಿಎಫ್’​ ಅನ್ನೂ ಮೀರಿಸಿದೆ. ಈಗ ‘ಸಲಾರ್’​ ಸಿನಿಮಾ ಬಜೆಟ್​ ಪ್ರಶಾಂತ್​ ನೀಲ್​ ಅವರ ಈ ಮೊದಲ ಸಿನಿಮಾವನ್ನೂ ಮೀರಿಸಲಿದೆ  ಎಂಬುದು ಸ್ಪಷ್ಟವಾಗಿದೆ. ಅಷ್ಟೇ ಅಲ್ಲ, ಮೇಕಿಂಗ್ ಹಾಗೂ ಗ್ರಾಫಿಕ್ಸ್​ನಲ್ಲೂ ಅದ್ದೂರಿತನ ಇರಲಿದೆ.

ಮೂಲಗಳ ಪ್ರಕಾರ ಕೆಜಿಎಫ್​ಗಿಂತ ಎರಡು ಪಟ್ಟು ದೊಡ್ಡದಾಗಿ ‘ಸಲಾರ್’​ ಮೂಡಿಬರಲಿದೆ ಎನ್ನಲಾಗಿದೆ. ಸಲಾರ್​ನಲ್ಲಿ ಆ್ಯಕ್ಷನ್​ಗೆ ಪ್ರಶಾಂತ್​ ನೀಲ್​ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ. ಈ ಕಾರಣಕ್ಕೆ ಹೆಚ್ಚು ಅಚ್ಚುಕಟ್ಟಾಗಿ ಸಿನಿಮಾ ತೆರೆಗೆ ತರಲು ಪ್ರಯತ್ನಿಸುತ್ತಿದ್ದಾರೆ. ಇನ್ನು, ಸಿನಿಮಾದಲ್ಲಿ ಎಮೋಷನಲ್​​ ದೃಶ್ಯಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೀಗಾಗಿ, ಆ್ಯಕ್ಷನ್​ ಮತ್ತು ಭಾವನಾತ್ಮಕ ವಿಚಾರವನ್ನು ಸರಿದೂಗಿಸಿಕೊಂಡು ಹೋಗುವ ಲೆಕ್ಕಾಚಾರ ನಿರ್ದೇಶಕರದ್ದು.

​‘ಬಾಹುಬಲಿ’ಯಂಥ ಹಿಟ್​ ಚಿತ್ರಗಳಲ್ಲಿ ನಟಿಸಿದ ಅನುಭವ ಪ್ರಭಾಸ್​ಗೆ ಇದೆ. ಇನ್ನು, ‘ಕೆಜಿಎಫ್’​ ನಿರ್ದೇಶನ ಮಾಡಿ ಪ್ರಶಾಂತ್ ಭೇಷ್​ ಎನಿಸಿಕೊಂಡಿದ್ದಾರೆ. ಈ ಎಲ್ಲಾ ಕಾರಣಕ್ಕೆ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ‘ಸಲಾರ್’​ ಸಿನಿಮಾ ಮುಂದಿನ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ ಎಂದು ಚಿತ್ರತಂಡ ಘೋಷಣೆ ಮಾಡಿದೆ. ಕೊವಿಡ್​ ಮೂರನೇ ಅಲೆ ಕಾಣಿಸಿಕೊಂಡರೆ ಮತ್ತೆ ಸಿನಿಮಾ ಕೆಲಸಗಳು ವಿಳಂಬವಾಗಲಿದೆ.

ಇನ್ನು ‘ಕೆಜಿಎಫ್​ 2’ ಸಿನಿಮಾ ರಿಲೀಸ್​ ದಿನಾಂಕ ಘೋಷಣೆಗೆ ಅಭಿಮಾನಿಗಳು ಕಾದು ಕೂತಿದ್ದಾರೆ. ಕೊವಿಡ್​ ಎರಡನೇ ಅಲೆ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ:

 KGF Chapter 2: ಯಶ್​ ನಟನೆಯ ‘ಕೆಜಿಎಫ್ 2’ ರಿಲೀಸ್​ ಡೇಟ್​ ಘೋಷಣೆ​ಗೂ ಮುನ್ನವೇ ಆರ್​ಆರ್​ಆರ್​ ತಂಡದಿಂದ ಬಿಗ್​ ನ್ಯೂಸ್​?

ಸಲಾರ್​ ಚಿತ್ರದ ಎರಡನೇ ಶೆಡ್ಯೂಲ್ ಮುಗಿಸಿ ಬರೋಬ್ಬರಿ 400 ಕೋಟಿ ಬಜೆಟ್​ನ ಆದಿಪುರುಷ್ ಚಿತ್ರದಲ್ಲಿ ತೊಡಗಿಸಿಕೊಂಡ ಪ್ರಭಾಸ್

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?