AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
KUSHAL V
| Edited By: ಸಾಧು ಶ್ರೀನಾಥ್​|

Updated on: Sep 03, 2020 | 11:03 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ