AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
KUSHAL V
| Edited By: |

Updated on: Sep 03, 2020 | 11:03 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ