AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
KUSHAL V
| Edited By: |

Updated on: Sep 03, 2020 | 11:03 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ