AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
KUSHAL V
| Edited By: |

Updated on: Sep 03, 2020 | 11:03 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!