AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು. ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ […]

‘ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವ್ರು ಗೂಗಲ್​ನಲ್ಲಿ ಹುಡುಕಿದರೆ ಸಾಕು’
KUSHAL V
| Edited By: |

Updated on: Sep 03, 2020 | 11:03 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಕುರಿತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸುದ್ದಿಗೋಷ್ಠಿ ನಡೆಸಿದರು. ಜೊತೆಗೆ, ಸುದ್ದಿಗೋಷ್ಠಿ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಲಿಖಿತ ದೂರು ನೀಡ್ತೇನೆ ಎಂದು ಹೇಳಿದರು.

ಫಿಲ್ಮ್​ ಚೇಂಬರ್ ವಿರುದ್ಧ ಸಂಬರಗಿ ಕಿಡಿಕಿಡಿ.. ಫಿಲ್ಮ್​ ಚೇಂಬರ್ ನನ್ನ ಕೊಡುಗೆ ಏನೆಂದು ಪ್ರಶ್ನೆ ಮಾಡಿದ್ದಾರೆ. ನಾನು ಹೀರೋ ಆಗುವುದಕ್ಕೆ ಕನ್ನಡ ಚಿತ್ರರಂಗಕ್ಕೆ ಬಂದವನು. ನಾನಾ ಕಾರಣಗಳಿಗೆ ನನಗೆ ಚಿತ್ರರಂಗದಲ್ಲಿ ಅವಕಾಶ ಸಿಗಲಿಲ್ಲ. ಆಗ, ರಿಲಯನ್ಸ್ ಪ್ರಿಪೇಡ್ ಸಿಮ್‌ಗೆ ಸುದೀಪ್‌ರಿಂದ ನಾನು ಆ್ಯಡ್ ಮಾಡಿಸಿದ್ದೆ. ಎಂಟು ಸಾವಿರ ಅಡಿಗಳಿಂದ ಪ್ಯಾರಾಚ್ಯೂಟ್ ಹಾಕಿಸಿ ಸೀನ್ ಮಾಡಿದ್ದೇವೆ ಎಂದು ಪ್ರಶಾಂತ್ ಸಂಬರಗಿ ಹೇಳಿದ್ದಾರೆ.

ಇಂದ್ರಜಿತ್ ಲಂಕೇಶ್ 2006ರಲ್ಲಿ ಐಶ್ವರ್ಯಾ ಚಿತ್ರ ಮಾಡಿದ್ದ. ಆ ಚಿತ್ರದಲ್ಲಿ ನಾನು ಪಾರ್ಟ್‌ನರ್ ಆಗಿದ್ದೆ. ಚಿತ್ರರಂಗಕ್ಕೆ ನನ್ನ ಕೊಡುಗೆ ಏನೆಂದು ಕೇಳಿದವರಿಗೆ ಗೂಗಲ್​ನಲ್ಲಿ ಹುಡುಕಿದರೆ ಸಾಕು ನನ್ನ ಕೊಡುಗೆ ಗೊತ್ತಾಗುತ್ತದೆ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ