AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರೆ ಮಾಚಲು ಏನೂ ಇಲ್ದಿರುವಾಗ ಮರೆಮಾಡುವ ಭಯವೇಕೆ? ಸಂಜನಾಗೆ ಪ್ರಶಾಂತ್ ಸಂಬರಗಿ ಪ್ರಶ್ನೆ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ವಿರುದ್ಧ ಪ್ರಶಾಂತ್ ಸಂಬರಗಿ ಟೀಕಿಸಿದ್ದರು. ಇದಕ್ಕೆ ಪ್ರತಿ ಉತ್ತರವಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದರು. ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ವಾಗ್ದಾಳಿ ನಡೆಸಿದ್ದರು. ಈ ರೀತಿ ಇವರಿಬ್ಬರ ಮಧ್ಯೆ ವಾಗ್ದಾಳಿ ನಡೆಯುತ್ತಲೇ ಇದೆ. ಇಂದು ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್ ಖಾತೆಯಲ್ಲಿ […]

ಮರೆ ಮಾಚಲು ಏನೂ ಇಲ್ದಿರುವಾಗ ಮರೆಮಾಡುವ ಭಯವೇಕೆ? ಸಂಜನಾಗೆ ಪ್ರಶಾಂತ್ ಸಂಬರಗಿ ಪ್ರಶ್ನೆ
ಆಯೇಷಾ ಬಾನು
|

Updated on:Sep 07, 2020 | 11:26 AM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ವಿರುದ್ಧ ಪ್ರಶಾಂತ್ ಸಂಬರಗಿ ಟೀಕಿಸಿದ್ದರು. ಇದಕ್ಕೆ ಪ್ರತಿ ಉತ್ತರವಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾನಿ ಕಿಡಿಕಾರಿದ್ದರು.

ಪ್ರಶಾಂತ್ ಸಂಬರಗಿ.. ಅವನೊಬ್ಬ ಹಂದಿ, ಬೀದಿ ನಾಯಿಗೆ ಕೊಡೋ ಮರ್ಯಾದೆಯನ್ನೂ ನಾನು ಅವನಿಗೆ ಕೊಡಲ್ಲ’ ಎಂದು ವಾಗ್ದಾಳಿ ನಡೆಸಿದ್ದರು. ಈ ರೀತಿ ಇವರಿಬ್ಬರ ಮಧ್ಯೆ ವಾಗ್ದಾಳಿ ನಡೆಯುತ್ತಲೇ ಇದೆ. ಇಂದು ಪ್ರಶಾಂತ್ ಸಂಬರಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಕೆಲ ವಿಷಯವನ್ನು ಟ್ವೀಟ್ ಮಾಡಿದ್ದಾರೆ.

ನನ್ನನ್ನು ನನ್ನ ಹೆಸರಿನಿಂದ ಕರೆಯುವ ನಿನ್ನ ಕೆಟ್ಟ ಪ್ರತಿಕ್ರಿಯೆ ನನ್ನ ಸರಳ ಪ್ರಶ್ನೆಗೆ ಉತ್ತರ ನೀಡಿಲ್ಲ. ಮರೆ ಮಾಚಲು ಏನೂ ಇಲ್ಲದಿರುವಾಗ ಮರೆ ಮಾಡುವ ಭಯವೇಕೆ? ಈ ವೀಡಿಯೋದಲ್ಲಿ ಮುಖಾಮುಚ್ಚಲು ಏನಾದ್ರು ಇದೆಯಾ ಎಂದು 08.07.2019 ರಂದು ಕೊಲೊಂಬೊದಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದಾರೆ. ಜೊತೆಗೆ ನೀನು ಜೂಜಾಟ ಮತ್ತು ಡ್ರಗ್​ ಪೆಡ್ಲಿಂಗ್ ಮಾಡದಿದ್ದರೆ ಚಿಂತೆ ಏಕೆ? ಎಂದೂ ಪ್ರಶ್ನಿಸಿದ್ದಾರೆ.

ಶಾಸಕ ಜಮೀರ್ ಅಹ್ಮದ್​ಗೂ ಸುತ್ತಿಕೊಳ್ಳುತ್ತಾ ಮಾದಕ ನಂಟು? ಇನ್ನು ಪ್ರಶಾಂತ್ ಸಂಬರಗಿ ಹಂಚಿಕೊಂಡಿರುವ ವಿಡಿಯೋದಿಂದ ಸಂಜನಾ ಜೊತೆಗೆ ಖೆಡ್ಡಾಗೆ ಬೀಳ್ತಾರಾ ಜಮೀರ್ ಅಹ್ಮದ್ ಎಂಬಂತಾಗಿದೆ. ಯಾಕೆಂದರೆ ಇದೇ ಪಾರ್ಟಿಗೆ ಜಮೀರ್ ಅಹ್ಮದ್ ಮತ್ತು ಸಂಜನಾ ಒಟ್ಟಿಗೆ ಹೋಗಿ ಬಂದಿದ್ದರಂತೆ.

ಓದಿ: ಇಮ್ತಿಯಾಜ್ ಖಾತ್ರಿ ಯಾರೆಂಬುದು ಗೊತ್ತಾ? ಬಾಲಿವುಡ್​ ನಂಟು ಜಾಲಾಡಿದ ಸಂಬರಗಿ

Published On - 10:56 am, Mon, 7 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ