AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, ವಿಡಿಯೋ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ […]

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು
ಆಯೇಷಾ ಬಾನು
| Edited By: |

Updated on: Oct 13, 2020 | 2:02 PM

Share

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ.

ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, ವಿಡಿಯೋ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ 16ರ ಶುಕ್ರವಾರದಿಂದ ಚಿರು ಸರ್ಜಾ ಅಭಿನಯಿಸಿದ ಶಿವಾರ್ಜುನ ಸಿನಿಮಾ ರಿಲೀಸ್ ಆಗಲಿದೆ. ನರ್ತಕಿ ಚಿತ್ರಮಂದಿರದಲ್ಲಿ ಯಾವ ಸಿನಿಮಾ ಹಾಕಬೇಕು ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ಆದರೆ ಶಿವರಾಜ್ ಕುಮಾರ್ ನಟನೆಯ ದ್ರೋಣ ಸಿನಿಮಾದಿಂದ ಪ್ರದರ್ಶನ ಆರಂಭಿಸೋ ಸಾಧ್ಯತೆ ಇದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ