AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, ವಿಡಿಯೋ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ […]

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 13, 2020 | 2:02 PM

Share

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ.

ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, ವಿಡಿಯೋ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ 16ರ ಶುಕ್ರವಾರದಿಂದ ಚಿರು ಸರ್ಜಾ ಅಭಿನಯಿಸಿದ ಶಿವಾರ್ಜುನ ಸಿನಿಮಾ ರಿಲೀಸ್ ಆಗಲಿದೆ. ನರ್ತಕಿ ಚಿತ್ರಮಂದಿರದಲ್ಲಿ ಯಾವ ಸಿನಿಮಾ ಹಾಕಬೇಕು ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿಲ್ಲ. ಆದರೆ ಶಿವರಾಜ್ ಕುಮಾರ್ ನಟನೆಯ ದ್ರೋಣ ಸಿನಿಮಾದಿಂದ ಪ್ರದರ್ಶನ ಆರಂಭಿಸೋ ಸಾಧ್ಯತೆ ಇದೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್