AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1980 Teaser | ಪ್ರಿಯಾಂಕ ಉಪೇಂದ್ರ ನಟನೆಯ ‘1980 ಟೀಸರ್’ ರಿಲೀಸ್

Priyanka Upendra | ನಟಿ ಪ್ರಿಯಾಂಕ ಉಪೇಂದ್ರ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದ ಮೂಲಕ ಎಲ್ಲರನ್ನು ಕುತೂಹಲಕ್ಕೆ ದೂಡಲು ಬರುತ್ತಿದ್ದಾರೆ. ಪ್ರಿಯಾಂಕ ನಟನೆಯ1980 Teaser ರಿಲೀಸ್ ಆಗಿದೆ. ರಾಜ್ ಕಿರಣ್ ಜೆ. ನಿರ್ದೇಶನದ 1980 ಚಿತ್ರದಲ್ಲಿ ನಟಿ ಪ್ರಿಯಾಂಕ ರೆಟ್ರೋ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ.

1980 Teaser | ಪ್ರಿಯಾಂಕ ಉಪೇಂದ್ರ ನಟನೆಯ ‘1980 ಟೀಸರ್’ ರಿಲೀಸ್
1980 ಟೀಸರ್ ರಿಲೀಸ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Feb 23, 2021 | 4:52 PM

ಹೊಸ ಹೊಸ ಪ್ರಯೋಗದ ಚಿತ್ರಗಳಲ್ಲಿ ನಟಿಸಿ ಜನರನ್ನು ರಂಜಿಸುವ ನಟಿ ಪ್ರಿಯಾಂಕ ಉಪೇಂದ್ರ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದ ಮೂಲಕ ಎಲ್ಲರನ್ನು ಕುತೂಹಲಕ್ಕೆ ದೂಡಲು ಬರುತ್ತಿದ್ದಾರೆ. ಪ್ರಿಯಾಂಕ ನಟನೆಯ1980 Teaser ರಿಲೀಸ್ ಆಗಿದೆ. ರಾಜ್ ಕಿರಣ್ ಜೆ. ನಿರ್ದೇಶನದ 1980 ಚಿತ್ರದಲ್ಲಿ ನಟಿ ಪ್ರಿಯಾಂಕ ರೆಟ್ರೋ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಹಾರರ್ ಸಿನಿಮಾವಾಗಿದ್ದು ಜನರನ್ನು ಆಸನದ ತುದಿಯಲ್ಲಿ ಕೂರುವಂತೆ ಮಾಡುತ್ತದೆ ಎಂದರೆ ತಪ್ಪಾಗಲಾರದು. ಕೊರೊನಾ ಲಾಕ್​ಡೌನ್ ನಂತರ ಪ್ರಿಯಾಂಕ ಉಪೇಂದ್ರ ಅವರಿಗೆ ದೊರೆತ ಮೊದಲ ಸಿನಿಮಾ ಇದಾಗಿದೆ.

ಪೂಜಶ್ರೀ ಪ್ರೊಡಕ್ಷನ್ ಮತ್ತು ನೇಸರ ಪ್ರೊಡಕ್ಷನ್ ಬ್ಯಾನರ್​ನಡಿ ನಿರ್ಮಾಣವಾಗಿರುವ 1980 ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಸಿನಿಮಾ ರಾಜ್ ಕಿರಣ್ ಜೆ. ನಿರ್ದೇಶನದ ಕನ್ನಡದ ಮೊದಲ ಚಿತ್ರವಾಗಿದೆ. ಹಾಗಾಗಿ ಸಹಜವಾಗಿಯೇ ಆತಂಕ, ನಿರೀಕ್ಷೆ ಹೆಚ್ಚಿದೆ. ಇನ್ನು ಈ ಸಿನಿಮಾ ಶೀರ್ಷಿಕೆ ಹೇಳುವಂತೆ 1980ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿರುವ ಸಿನಿಮಾ ಎನ್ನಬಹುದು.

ಚಿತ್ರದಲ್ಲಿ ಶರಣ್ಯ ಶೆಟ್ಟಿ, ಶ್ರೀಧರ್, ಅರವಿಂದ್ ರಾವ್, ರಮೇಶ್ ಪಂಡಿತ್, ಶಂಕರ್ ಅಶ್ವತ್ಥ್, ಕಿಶೋರ್ ಕುಮಾರ್, ವಿಶಾಲ್ ಧೀರಜ್, ಧನುಷ್ ಗೌಡ, ಮಾಸ್ಟರ್ ಕೃತಿಕಾ, ಭಾನು ಪ್ರಿಯಾ ಇದ್ದಾರೆ. ಚಿತ್ರಕ್ಕೆ ಜೀವ ಆಂಟೋನಿ ಛಾಯಾಗ್ರಹಣ, ಚಿಂತನ್ ವಿಕಾಸ್ ಅವರ ಸಂಗೀತವಿದೆ. ಹಾಗೂ ನರೇಂದ್ರ ಬಾಬು ಅವರು ಸಂಭಾಷಣೆ ಬರೆದಿದ್ದಾರೆ.

Priyanka Upendra 1980 Film Teaser

1980 ಟೀಸರ್ ರಿಲೀಸ್

ಇದನ್ನೂ ಓದಿ: ಬೆಂಗಾಳಿ ಬ್ಯೂಟಿ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರಕ್ಕಾಗಿ ಈ ಕಸರತ್ತು

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್