AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ v/s ಕುಮಾರ್ ವಿವಾದಕ್ಕೆ ಎಂಟ್ರಿ ಕೊಟ್ಟ ಸೂರಪ್ಪ ಬಾಬು: ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ

ಸುದೀಪ್ ಹಾಗೂ ನಿರ್ಮಾಪಕ ಎಂಎನ್ ಕುಮಾರ್ ವಿವಾದಕ್ಕೆ ನಿರ್ಮಾಪಕ ಸೂರಪ್ಪ ಬಾಬು ಎಂಟ್ರಿ ಆದಂತಿದೆ. ಸೂರಪ್ಪ ಬಾಬು ಸುದ್ದಿಗೋಷ್ಠಿ ನಡೆಸುತ್ತಿದ್ದ ಅದರ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ.

ಮಂಜುನಾಥ ಸಿ.
|

Updated on: Jul 23, 2023 | 6:35 PM

Share

ಸುದೀಪ್ (Sudeep) ಹಾಗೂ ನಿರ್ಮಾಪಕ ಎಂಎನ್ ಕುಮಾರ್ (MN Kumar) ನಡುವಿನ ವಿವಾದ ಇಂದು ಇತ್ಯರ್ಥವಾಗಲಿದೆ ಎಂದು ಫಿಲಂ ಚೇಂಬರ್​ನ ಭಾಮಾ ಹರೀಶ್ ಹೇಳಿದ್ದರು. ಆದರೆ ಹಠಾತ್ ಬೆಳವಣಿಗೆಯಲ್ಲಿ ನಿರ್ಮಾಪಕ ಸೂರಪ್ಪ ಬಾಬು ವಿವಾದಕ್ಕೆ ಎಂಟ್ರಿ ಕೊಟ್ಟಂತಿದೆ. ಸುದ್ದಿಗೋಷ್ಠಿ ನಡೆಸುತ್ತಿರುವ ಸೂರಪ್ಪ ಬಾಬು, ಸುದೀಪ್ ವಿರುದ್ಧ ಆರೋಪ ಮಾಡುವ ಸಂಭವ. ಸುದೀಪ್ ಬಗ್ಗೆ ನಿರ್ಮಾಪಕ ಸೂರಪ್ಪ ಬಾಬು ಏನು ಹೇಳಿದರು ಎಂಬುದನ್ನು ತಿಳಿಯಲಿ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿ ನೋಡಿ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ