AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌‌ನಲ್ಲಿ ಡ್ರಗ್ಸ್‌ ವಿವಾದ: ಶಿವಣ್ಣ ನೇತೃತ್ವದಲ್ಲಿ ನಾಳೆ ಚಿತ್ರರಂಗದ ಪ್ರಮುಖರ ಸಭೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಮಾದಕ ಲೋಕದ‌ ಲಿಂಕ್ ಆರೋಪ ಮಾಡಿದ್ದ ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಸಿಸಿಬಿಗೆ ಯಾವುದೇ ಪುರಾವೆ ನೀಡದಿರೋ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರರಂಗದ ಕೆಲ ಗಣ್ಯರು ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಲಿದ್ದಾರೆ. ನಟ ಶಿವರಾಜ್‌ಕುಮಾರ್‌ ಸಾರಥ್ಯವಹಿಸಲಿರೋ ಈ ಸಭೆ ಬೆಳಗ್ಗೆ 11ಗಂಟೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆಯಲಿದೆ. ವಾಣಿಜ್ಯಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಡ್ರಗ್ಸ್‌ ದಂದೆಯಲ್ಲಿ ಯಾರದ್ದಾದರೂ ಹೆಸರು ಬಂದ್ರೇ ಏನು ಮಾಡಬೇಕು ಎಂದು […]

ಸ್ಯಾಂಡಲ್‌ವುಡ್‌‌ನಲ್ಲಿ ಡ್ರಗ್ಸ್‌ ವಿವಾದ: ಶಿವಣ್ಣ ನೇತೃತ್ವದಲ್ಲಿ ನಾಳೆ ಚಿತ್ರರಂಗದ ಪ್ರಮುಖರ ಸಭೆ
Guru
Guru|

Updated on: Sep 01, 2020 | 11:10 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಮಾದಕ ಲೋಕದ‌ ಲಿಂಕ್ ಆರೋಪ ಮಾಡಿದ್ದ ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಸಿಸಿಬಿಗೆ ಯಾವುದೇ ಪುರಾವೆ ನೀಡದಿರೋ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರರಂಗದ ಕೆಲ ಗಣ್ಯರು ನಾಳೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಸೇರಲಿದ್ದಾರೆ.

ನಟ ಶಿವರಾಜ್‌ಕುಮಾರ್‌ ಸಾರಥ್ಯವಹಿಸಲಿರೋ ಈ ಸಭೆ ಬೆಳಗ್ಗೆ 11ಗಂಟೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆಯಲಿದೆ. ವಾಣಿಜ್ಯಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಚಿತ್ರರಂಗದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಡ್ರಗ್ಸ್‌ ದಂದೆಯಲ್ಲಿ ಯಾರದ್ದಾದರೂ ಹೆಸರು ಬಂದ್ರೇ ಏನು ಮಾಡಬೇಕು ಎಂದು ಸದ್ಯದ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ. ಇದಾದ ನಂತರ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಸದ್ಯದ ಬೆಳವಣಿಗೆ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?