Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 30, 2021 | 5:16 PM

2020ರ ಆರಂಭದಲ್ಲಿ ತೆರೆಕಂಡಿದ್ದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದ ನಂತರ ನಟ ಪೃಥ್ವಿ ಅಂಬರ್​ಗೆ ಸಿನಿಮಾ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ‘ಹ್ಯಾಪಿಲಿ ಮ್ಯಾರೀಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ನಟನೆಯ ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿರುವ ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಈ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಇಂದು (ಆಗಸ್ಟ್​ 30) ಚಿತ್ರದ ಪೋಸ್ಟರ್​ ಜತೆ ಟೈಟಲ್​ ಲಾಂಚ್​ ಆಗಿದೆ.

ಫಸ್ಟ್​ ಪೋಸ್ಟರ್​ನಲ್ಲಿ ಪೃಥ್ವಿ ಅಂಬರ್ ಹಾಗೂ ಮಾನ್ವಿತಾ ಕಾಮತ್​ ಮದುವೆ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ  ‘ಹ್ಯಾಪಿಲಿ ಮ್ಯಾರೀಡ್’ ಎಂದು ಬೋರ್ಡ್​ ಹಿಡಿದುಕೊಂಡಿದ್ದಾರೆ. ಬೋರ್ಡ್​ಗೆ ರಕ್ತ ಬಡಿದ ಚಾಕು ಇದೆ. ಪೃಥ್ವಿ ಮತ್ತು ಮಾನ್ವಿತಾ ನಗುಮುಖದಲ್ಲಿದ್ದಾರೆ.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ದಿಯಾ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ  ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದು ಚಿತ್ರರಂಗದಲ್ಲಿ ಪೃಥ್ವಿ ಅಂಬರ್​ ಮೈಲೇಜ್​ ಕೊಟ್ಟಿತ್ತು.  ಸದ್ಯ, ಪೃಥ್ವಿ ಅಂಬರ್ ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’, ‘ಬೈರಾಗಿ’ ಚಿತ್ರದ ಕೆಲಸದಲ್ಲಿ ಪೃಥ್ವಿ ಬ್ಯುಸಿಯಾಗಿದ್ದಾರೆ. ‘ದಿಯಾ’ ಹಿಂದಿ ರಿಮೇಕ್​ನಲ್ಲೂ ಅವರು ಹೀರೋ. ತಮಿಳು ಚಿತ್ರದಲ್ಲೂ ಪೃಥ್ವಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ