AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ.

ಪೃಥ್ವಿ ಅಂಬರ್​-ಮಾನ್ವಿತಾ ಕಾಮತ್​ ಈಗ ‘ಹ್ಯಾಪಿಲಿ ಮ್ಯಾರೀಡ್’
TV9 Web
| Edited By: |

Updated on: Aug 30, 2021 | 5:16 PM

Share

2020ರ ಆರಂಭದಲ್ಲಿ ತೆರೆಕಂಡಿದ್ದ ‘ದಿಯಾ’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದ ನಂತರ ನಟ ಪೃಥ್ವಿ ಅಂಬರ್​ಗೆ ಸಿನಿಮಾ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಅವರು ಸಾಲುಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ‘ಹ್ಯಾಪಿಲಿ ಮ್ಯಾರೀಡ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪೃಥ್ವಿ ನಟನೆಯ ‘ಲೈಫ್​ ಈಸ್​ ಬ್ಯೂಟಿಫುಲ್​’ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿರುವ ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಅರುಣ್​ಕುಮಾರ್​ ಎಮ್.​ ಮತ್ತು ಸಾಬು ಅಲೋಸಿಸ್​ ‘ಲೈಫ್​ ಈಸ್​ ಬ್ಯೂಟಿಫುಲ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತಂಡ ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಈ ಚಿತ್ರಕ್ಕೆ ಮಾನ್ವಿತಾ ಕಾಮತ್​ ನಾಯಕಿ. ಇಂದು (ಆಗಸ್ಟ್​ 30) ಚಿತ್ರದ ಪೋಸ್ಟರ್​ ಜತೆ ಟೈಟಲ್​ ಲಾಂಚ್​ ಆಗಿದೆ.

ಫಸ್ಟ್​ ಪೋಸ್ಟರ್​ನಲ್ಲಿ ಪೃಥ್ವಿ ಅಂಬರ್ ಹಾಗೂ ಮಾನ್ವಿತಾ ಕಾಮತ್​ ಮದುವೆ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ  ‘ಹ್ಯಾಪಿಲಿ ಮ್ಯಾರೀಡ್’ ಎಂದು ಬೋರ್ಡ್​ ಹಿಡಿದುಕೊಂಡಿದ್ದಾರೆ. ಬೋರ್ಡ್​ಗೆ ರಕ್ತ ಬಡಿದ ಚಾಕು ಇದೆ. ಪೃಥ್ವಿ ಮತ್ತು ಮಾನ್ವಿತಾ ನಗುಮುಖದಲ್ಲಿದ್ದಾರೆ.

ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ದಿಯಾ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ  ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಇದು ಚಿತ್ರರಂಗದಲ್ಲಿ ಪೃಥ್ವಿ ಅಂಬರ್​ ಮೈಲೇಜ್​ ಕೊಟ್ಟಿತ್ತು.  ಸದ್ಯ, ಪೃಥ್ವಿ ಅಂಬರ್ ‘ಶುಗರ್​ಲೆಸ್’​, ‘ಲೈಫ್​ ಈಸ್​ ಬ್ಯೂಟಿಫುಲ್’, ‘ಬೈರಾಗಿ’ ಚಿತ್ರದ ಕೆಲಸದಲ್ಲಿ ಪೃಥ್ವಿ ಬ್ಯುಸಿಯಾಗಿದ್ದಾರೆ. ‘ದಿಯಾ’ ಹಿಂದಿ ರಿಮೇಕ್​ನಲ್ಲೂ ಅವರು ಹೀರೋ. ತಮಿಳು ಚಿತ್ರದಲ್ಲೂ ಪೃಥ್ವಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಆಟೋ-ಕಾರುಗಳ ಮೇಲೆ ಶಿವಣ್ಣನ ಹುಲಿವೇಷ ವೈರಲ್​; ಡಾಲಿ ಜೊತೆ ‘ಬೈರಾಗಿ’ ತಂಡ ಈಗೇನು ಮಾಡುತ್ತಿದೆ?​

ಕೃಷಿ ಹಾಗೂ ಸ್ಕ್ರಿಪ್ಟ್​ ಕೆಲಸಗಳಲ್ಲಿ ಬ್ಯುಸಿಯಾದ ‘ದಿಯಾ’ ಪೃಥ್ವಿ ಅಂಬರ್; ಇದು ಲಾಕ್​ಡೌನ್​ ದಿನಚರಿ

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ