AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪಡೆದ ಪವರ್​ಸ್ಟಾರ್​ ಪುನೀತ್​; ಅಭಿಮಾನಿಗಳಿಗೆ ಬಂತು ಹೊಸ ಸ್ಫೂರ್ತಿ

ಬುಧವಾರ (ಏ.7) ನಟ ಪುನೀತ್​ ರಾಜ್​​ಕುಮಾರ್​ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಕೊರೊನಾ ಬಾರದಂತೆ ನೀಡುವ ಔಷಧವನ್ನು ಸ್ವೀಕರಿಸಿದ್ದಾರೆ.

ಕೊರೊನಾ ಲಸಿಕೆ ಪಡೆದ ಪವರ್​ಸ್ಟಾರ್​ ಪುನೀತ್​; ಅಭಿಮಾನಿಗಳಿಗೆ ಬಂತು ಹೊಸ ಸ್ಫೂರ್ತಿ
ಕೊರೊನಾ ಲಸಿಕೆ ಪಡೆದ ಪುನೀತ್​ ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Apr 07, 2021 | 4:11 PM

Share

ಭಾರತದಲ್ಲಿ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಭರದಿಂದ ಸಾಗುತ್ತಿದೆ. ಸಾಕಷ್ಟು ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೊರೊನಾ ಲಸಿಕೆ ಪಡೆಯುತ್ತಿದ್ದಾರೆ. ಈಗ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಕೊವಿಡ್​ ಲಸಿಕೆ ಪಡೆದಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಅವರು ಮಾಡಿದ್ದಾರೆ. ಇಂದು (ಏಪ್ರಿಲ್​ 7) ನಟ ಪುನೀತ್​ ರಾಜ್​​ಕುಮಾರ್​ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಕೊರೊನಾ ಬಾರದಂತೆ ನೀಡುವ ಔಷಧವನ್ನು ಸ್ವೀಕರಿಸಿದ್ದಾರೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ನಾನು ಇಂದು ಕೊರೊನಾ ಲಸಿಕೆ ಪಡೆದಿದ್ದೇನೆ. 45 ವರ್ಷ ಮೇಲ್ಪಟ್ಟವರು ಹೋಗಿ ಕೊವಿಡ್​ ಲಸಿಕೆ ಸ್ವೀಕರಿಸಿ ಎಂದು ಮನವಿ ಮಾಡಿದ್ದಾರೆ.

ಈ ಟ್ವೀಟ್​ ನೋಡಿದ ಅನೇಕರು ಸ್ಫೂರ್ತಿ ಪಡೆದುಕೊಂಡಿದ್ದಾರೆ. ಕೆಲವರು ನಮ್ಮ ಕುಟುಂಬದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊಡಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ. ಇನ್ನೂ ಕೆಲವರು ಪುನೀತ್ ಫಿಟ್​ನೆಸ್​ಗೆ ಹೊಗಳಿದ್ದಾರೆ. ನಿಮಗೆ 45 ವರ್ಷ ಆಯಿತು ಎಂದು ಹೇಳೋಕೆ ಸಾಧ್ಯವಿಲ್ಲ ಎಂದಿದ್ದಾರೆ.

ಏಪ್ರಿಲ್​ 1ರಂದು ಯುವರತ್ನ ಸಿನಿಮಾ ತೆರೆಗೆ ಬಂದಿತ್ತು. ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಾದರೂ ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ನಿರ್ಬಂಧ ಹೇರಿತ್ತು. ನಂತರ ಪುನೀತ್​ ಮನವಿ ಮೇರೆಗೆ ಏಪ್ರಿಲ್​ 6ರವರೆಗೆ ಹೌಸ್​ಫುಲ್​ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ, ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಕೂರಲು ಅವಕಾಶ ನೀಡಲಾಗುತ್ತಿದೆ.

ಇದನ್ನೂ ಓದಿ: ಸಿನಿಮಾ ಕೆಲಸಕ್ಕೆ ಬ್ರೇಕ್​ ನೀಡಿ ಮಂತ್ರಾಲಯದ ರಾಯರ ದರ್ಶನ ಪಡೆದ ಪುನೀತ್​-ಜಗ್ಗೇಶ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ