AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ತೀವ್ರ ಹೃದಯಾಘಾತವಾಗಿದೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನನ್ನೂ ಹೇಳೋಕೆ ಆಗಲ್ಲ; ಆಸ್ಪತ್ರೆ ವೈದ್ಯರು

Puneeth Rajkumar Health Bulletin: ‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ’ ಎಂದು ವೈದ್ಯರು ತಿಳಿಸಿದ್ದಾರೆ. 

ಪುನೀತ್​ಗೆ ತೀವ್ರ ಹೃದಯಾಘಾತವಾಗಿದೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನನ್ನೂ ಹೇಳೋಕೆ ಆಗಲ್ಲ; ಆಸ್ಪತ್ರೆ ವೈದ್ಯರು
ಪುನೀತ್​ ರಾಜಕುಮಾರ್
TV9 Web
| Edited By: |

Updated on:Oct 29, 2021 | 1:42 PM

Share

ನಟ ಪುನೀತ್ ರಾಜ್​ಕುಮಾರ್ ಅವರಿಗೆ ತೀವ್ರ ಪ್ರಮಾಣದಲ್ಲಿ ಹಾರ್ಟ್​ ಅಟ್ಯಾಕ್​ ಆಗಿದೆ. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿಕ್ರಮ್​ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದು ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಮೂಡಿಸಿದೆ. 

‘ಇವತ್ತು ಬೆಳಗ್ಗೆ 11:30ಕ್ಕೆ ಚೆಸ್ಟ್​ ಪೆನ್​ ಆಗಿ ಇಲ್ಲಿ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್​ ಆಗಿತ್ತು. ಗಂಭೀರ ಹೃದಯಾಘಾತವಾಗಿದೆ. ಇನ್ನೂ, ಆರೋಗ್ಯ ಗಂಭೀರವಾಗಿದೆ. ಏನನ್ನೂ ಹೇಳೋಕೆ ಆಗಲ್ಲ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ’ ಎಂದು ವೈದ್ಯರು ತಿಳಿಸಿದ್ದಾರೆ.

ಫಿಟ್ನೆಸ್ ಬಗ್ಗೆ ಪುನೀತ್ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ಗಾಗಿ ನಿರೀಕ್ಷಿಸಲಾಗುತ್ತಿದೆ.

ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ಆರೋಗ್ಯದ ಸ್ಥಿತಿ ಗಂಭೀರ; ಅಳುತ್ತಲೇ ಆಸ್ಪತ್ರೆಗೆ ಬಂದ ಶಿವರಾಜ್​ಕುಮಾರ್​

Published On - 1:28 pm, Fri, 29 October 21

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು