AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 28, 2020 | 12:06 PM

Share

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ