AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 28, 2020 | 12:06 PM

Share

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್