AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
ಸಾಧು ಶ್ರೀನಾಥ್​
|

Updated on: Aug 28, 2020 | 12:06 PM

Share

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?