AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
ಸಾಧು ಶ್ರೀನಾಥ್​
|

Updated on: Aug 28, 2020 | 12:06 PM

Share

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್