AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ. ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ. Pedal towards fit morninghttps://t.co/v0gpL3EWix#NammaBengaluru — Puneeth Rajkumar (@PuneethRajkumar) August […]

ಫಿಟ್​ನೆಸ್​ಗಾಗಿ MG ರೋಡ್, ವಿಧಾನಸೌಧ ಸುತ್ತಮುತ್ತ ಸೈಕಲ್ ರೌಂಡ್ ಹೊಡೆದ ಅಪ್ಪು!
Follow us
ಸಾಧು ಶ್ರೀನಾಥ್​
|

Updated on: Aug 28, 2020 | 12:06 PM

ಬೆಂಗಳೂರು:ತಮ್ಮ ಫಿಟ್ನೆಸ್​ಗಾಗಿ ಪರಿಸರಸ್ನೇಹಿ ಮಂತ್ರ ಜಪಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ದಿನಾ ಬೆಳಗ್ಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾರೆ.

ಪುನೀತ್ ರಾಜಕುಮಾರ್ ಸೈಕ್ಲಿಂಗ್ ಮಾಡಿರುವ ಸಣ್ಣ ವಿಡಿಯೋ ಒಂದನ್ನು ತಮ್ಮ PRK ಯುಟ್ಯೂಬ್ ಚಾನೆಲ್​ನಲ್ಲಿ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮನೆಯಿಂದ ಹೊರಟಿರುವ ಅಪ್ಪು, ನಗರದ ಪ್ರಮುಖ ರಸ್ತೆಗಳಾದ MG ರೋಡ್, ಬ್ರಿಗೇಡ್ ರೋಡ್ ಹಾಗೂ ವಿಧಾನಸೌಧದ ಸುತ್ತಮುತ್ತ ರಸ್ತೆಗಳಲ್ಲಿ ರೌಂಡ್ ಹೊಡೆದಿದ್ದಾರೆ.

Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ