AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​
ಮಂಜುನಾಥ್​ ಮತ್ತು ಪುನೀತ್​
TV9 Web
| Edited By: |

Updated on: Oct 30, 2021 | 5:39 PM

Share

ಪುನೀತ್​ ರಾಜ್​ಕುಮಾರ್​ ಅವರು ಇನ್ನಿಲ್ಲ ಎಂಬ ವಿಚಾರವನ್ನು ಯಾರೆಂದರೆ ಯಾರ ಬಳಿಯೂ ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಕನ್ನಡ ನಾಡಿನ ಬಗ್ಗೆ, ಕನ್ನಡ ಜನತೆ ಬಗ್ಗೆ ಅವರು ಇಟ್ಟುಕೊಂಡಿದ್ದ ಪ್ರೀತಿಯನ್ನು ಯಾರು ಕೂಡ ಮರೆಯೋಕೆ ಸಾಧ್ಯವಿಲ್ಲ. ಪುನೀತ್​ ಅವರು ಏಕಾಏಕಿ ಕೋಟ್ಯಂತರ ಅಭಿಮಾನಿಗಳನ್ನು ತೊರೆದು ಹೋಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯೋಕೆ ಕೋಟ್ಯಂತರ ಅಭಿಮಾನಿಗಳು ಆಗಮಿಸಿದ್ದಾರೆ. ಈ ಮಧ್ಯೆ ಸಾಯುವುದಕ್ಕೂ ಮೊದಲು ಅವರು ದೂರವಾಣಿ ಮೂಲಕ  ಮಾತನಾಡಿದ್ದ ಆಡಿಯೋ ಕ್ಲಿಪ್​ ಒಂದು ವೈರಲ್​ ಆಗಿದೆ. ಈ ಆಡಿಯೋ ಕ್ಲಿಪ್​ನಲ್ಲಿ ಸಾಕಷ್ಟು ವಿಚಾರಗಳಿವೆ.

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು. ಈ ಕಾರಣಕ್ಕೆ ಅವರು, ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ಗೆ ತೆರಳಿ ಶುಭ ಕೋರಿದ್ದರು. ಸಾಯುವ ಕೆಲವೇ ಗಂಟೆಗಳ ಮೊದಲು ಸಿನಿಮಾ ವಿತರಕ ಮಂಜುನಾಥ್​​ಗೆ ಕರೆ ಮಾಡಿ ಮಾತನಾಡಿದ್ದರು ಅಪ್ಪು. ಈ ವೇಳೆ ಸಿನಿಮಾ ಹೇಗಿತ್ತು ಎಂದು ಮಂಜುನಾಥ್​ ಬಳಿ ಅವರು ಪ್ರಶ್ನೆ ಮಾಡಿದ್ದರು. ಅವರ ಸಂಭಾಷಣೆ ಹೀಗಿದೆ.

ಮಂಜುನಾಥ್​: ಬಾಸ್​, ಗುಡ್​ ಮಾರ್ನಿಂಗ್​. ಪುನೀತ್​: ಗುಡ್​ ಮಾರ್ನಿಂಗ್​, ಸಿನಿಮಾ ಹೇಗಿದೆ? ಮಂಜುನಾಥ್: ಫಸ್ಟ್​ ಹಾಫ್​ ನಿಧಾನ ಎನಿಸಿತು. ಸಿಜಿ ಹಾಗೂ ದೃಶ್ಯಗಳು ಅದ್ದೂರಿಯಾಗಿ ಮೂಡಿ ಬಂದಿವೆ. ಸಿನಿಮಾ ಚೆನ್ನಾಗಿದೆ. ಪುನೀತ್​: ಶಂಕರ್​ನಾಗ್​ ಅಲ್ಲಿ ಯಾವುದು ಹಾಕಿದ್ದೀರಿ? ಮಂಜುನಾಥ್​: ‘ಭಜರಂಗಿ 2’ ಸಿನಿಮಾನೇ ಹಾಕಿದ್ದೇವೆ. ಮೂರು ಶೋ ಇದೆ. ಪುನೀತ್​: ಗುಡ್, ನವೆಂಬರ್​ 1ನೇ ತಾರೀಕಿನ ನಂತರ ಟೀಸರ್​ ಕಳುಹಿಸಿ ಕೊಡುತ್ತೇನೆ. ಅದನ್ನು ಚಿತ್ರಮಂದಿರದಲ್ಲಿ ಪ್ಲೇ ಮಾಡಿ. ಮಂಜುನಾಥ್​: ಮೊನ್ನೆ ತೋರಿಸಿದೀರಲ್ಲ. ಖಂಡಿತವಾಗಿಯೂ ಪ್ಲೇ ಮಾಡ್ತೀವಿ. ಕಳುಹಿಸಿಕೊಡಿ. ಪುನೀತ್​: ಥ್ಯಾಂಕ್​ಯೂ

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ