AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು.

ಸಾಯುವ ಕೆಲವೇ ಗಂಟೆಗಳ ಮುನ್ನ ಪುನೀತ್​ ರಾಜ್​ಕುಮಾರ್​ ಮಾತನಾಡಿದ್ದೇನು? ಆಡಿಯೋ ಕ್ಲಿಪ್ ವೈರಲ್​
ಮಂಜುನಾಥ್​ ಮತ್ತು ಪುನೀತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 30, 2021 | 5:39 PM

ಪುನೀತ್​ ರಾಜ್​ಕುಮಾರ್​ ಅವರು ಇನ್ನಿಲ್ಲ ಎಂಬ ವಿಚಾರವನ್ನು ಯಾರೆಂದರೆ ಯಾರ ಬಳಿಯೂ ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಕನ್ನಡ ನಾಡಿನ ಬಗ್ಗೆ, ಕನ್ನಡ ಜನತೆ ಬಗ್ಗೆ ಅವರು ಇಟ್ಟುಕೊಂಡಿದ್ದ ಪ್ರೀತಿಯನ್ನು ಯಾರು ಕೂಡ ಮರೆಯೋಕೆ ಸಾಧ್ಯವಿಲ್ಲ. ಪುನೀತ್​ ಅವರು ಏಕಾಏಕಿ ಕೋಟ್ಯಂತರ ಅಭಿಮಾನಿಗಳನ್ನು ತೊರೆದು ಹೋಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯೋಕೆ ಕೋಟ್ಯಂತರ ಅಭಿಮಾನಿಗಳು ಆಗಮಿಸಿದ್ದಾರೆ. ಈ ಮಧ್ಯೆ ಸಾಯುವುದಕ್ಕೂ ಮೊದಲು ಅವರು ದೂರವಾಣಿ ಮೂಲಕ  ಮಾತನಾಡಿದ್ದ ಆಡಿಯೋ ಕ್ಲಿಪ್​ ಒಂದು ವೈರಲ್​ ಆಗಿದೆ. ಈ ಆಡಿಯೋ ಕ್ಲಿಪ್​ನಲ್ಲಿ ಸಾಕಷ್ಟು ವಿಚಾರಗಳಿವೆ.

ಪುನೀತ್ ಮೃತಪಟ್ಟ ದಿನ ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗಿತ್ತು.ಈ ಸಿನಿಮಾ ಬಗ್ಗೆ ಪುನೀತ್​ ಕೂಡ ಸಾಕಷ್ಟು ಭರವಸೆ ಇಟ್ಟುಕೊಂಡಿದ್ದರು. ಈ ಕಾರಣಕ್ಕೆ ಅವರು, ಈ ಚಿತ್ರದ ಪ್ರೀ ರಿಲೀಸ್ ಇವೆಂಟ್​ಗೆ ತೆರಳಿ ಶುಭ ಕೋರಿದ್ದರು. ಸಾಯುವ ಕೆಲವೇ ಗಂಟೆಗಳ ಮೊದಲು ಸಿನಿಮಾ ವಿತರಕ ಮಂಜುನಾಥ್​​ಗೆ ಕರೆ ಮಾಡಿ ಮಾತನಾಡಿದ್ದರು ಅಪ್ಪು. ಈ ವೇಳೆ ಸಿನಿಮಾ ಹೇಗಿತ್ತು ಎಂದು ಮಂಜುನಾಥ್​ ಬಳಿ ಅವರು ಪ್ರಶ್ನೆ ಮಾಡಿದ್ದರು. ಅವರ ಸಂಭಾಷಣೆ ಹೀಗಿದೆ.

ಮಂಜುನಾಥ್​: ಬಾಸ್​, ಗುಡ್​ ಮಾರ್ನಿಂಗ್​. ಪುನೀತ್​: ಗುಡ್​ ಮಾರ್ನಿಂಗ್​, ಸಿನಿಮಾ ಹೇಗಿದೆ? ಮಂಜುನಾಥ್: ಫಸ್ಟ್​ ಹಾಫ್​ ನಿಧಾನ ಎನಿಸಿತು. ಸಿಜಿ ಹಾಗೂ ದೃಶ್ಯಗಳು ಅದ್ದೂರಿಯಾಗಿ ಮೂಡಿ ಬಂದಿವೆ. ಸಿನಿಮಾ ಚೆನ್ನಾಗಿದೆ. ಪುನೀತ್​: ಶಂಕರ್​ನಾಗ್​ ಅಲ್ಲಿ ಯಾವುದು ಹಾಕಿದ್ದೀರಿ? ಮಂಜುನಾಥ್​: ‘ಭಜರಂಗಿ 2’ ಸಿನಿಮಾನೇ ಹಾಕಿದ್ದೇವೆ. ಮೂರು ಶೋ ಇದೆ. ಪುನೀತ್​: ಗುಡ್, ನವೆಂಬರ್​ 1ನೇ ತಾರೀಕಿನ ನಂತರ ಟೀಸರ್​ ಕಳುಹಿಸಿ ಕೊಡುತ್ತೇನೆ. ಅದನ್ನು ಚಿತ್ರಮಂದಿರದಲ್ಲಿ ಪ್ಲೇ ಮಾಡಿ. ಮಂಜುನಾಥ್​: ಮೊನ್ನೆ ತೋರಿಸಿದೀರಲ್ಲ. ಖಂಡಿತವಾಗಿಯೂ ಪ್ಲೇ ಮಾಡ್ತೀವಿ. ಕಳುಹಿಸಿಕೊಡಿ. ಪುನೀತ್​: ಥ್ಯಾಂಕ್​ಯೂ

ಇದನ್ನೂ ಓದಿ: ‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ಅಲೆಗಳ ಅಬ್ಬರ ಕಂಡು ಮೀನುಗಾರರರೂ ಸಮುದ್ರಕ್ಕಿಳಿಯುತ್ತಿಲ್ಲ
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
ನೆರೆರಾಜ್ಯದ ಆನೆಹಿಂಡನ್ನು ಪಳಗಿಸಲು ಹೊರಟಿವೆ ಕರ್ನಾಟಕದ ಸಲಗಗಳು
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ