Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ

‘ನೀನಾದೇನಾ...’ ಹಾಡಿಗೆ ಎಸ್. ಥಮನ್​ ಮ್ಯೂಸಿಕ್​ ಕಂಪೋಸ್ ಮಾಡಿದ್ದಾರೆ. ಅರ್ಮಾನ್​ ಮಲಿಕ್​, ಶ್ರೇಯಾ ಘೋಷಾಲ್​ ಈ ಹಾಡನ್ನು ಹಾಡಿದ್ದಾರೆ. ಈ ಹಾಡು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು.

ಪುನೀತ್​ ರಾಜ್​ಕುಮಾರ್​ ಸಿನಿಮಾ ಹಾಡನ್ನು ಮಧುರವಾಗಿ ಹಾಡಿದ ಕೊರಿಯಾ ಯುವತಿ
ಕನ್ನಡ ಹಾಡನ್ನು ಹಾಡಿದ ಕೊರಿಯಾ ಯುವತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 27, 2021 | 9:13 PM

ಪುನೀತ್​ ರಾಜ್​ಕುಮಾರ್​ ನಟನೆಯ ಯುವರತ್ನ ಸಿನಿಮಾದ ‘ನೀನಾದೇನಾ…’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈಗ ಈ ಹಾಡನ್ನು ಕೊರಿಯಾದ ಯುವತಿಯೊಬ್ಬರು ಹಾಡಿದ್ದು ಸಾಕಷ್ಟು ವೈರಲ್​ ಆಗುತ್ತಿದೆ.

‘ನೀನಾದೇನಾ…’ ಹಾಡಿಗೆ ಎಸ್. ಥಮನ್​ ಮ್ಯೂಸಿಕ್​ ಕಂಪೋಸ್ ಮಾಡಿದ್ದಾರೆ. ಅರ್ಮಾನ್​ ಮಲಿಕ್​, ಶ್ರೇಯಾ ಘೋಷಾಲ್​ ಈ ಹಾಡನ್ನು ಹಾಡಿದ್ದಾರೆ. ಈ ಹಾಡು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಈಗ ಈ ಹಾಡನ್ನು ಕೊರಿಯಾ ಯುವತಿ ಹಾಡಿದ್ದಾರೆ. ಈ ಹಾಡು ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಕೊರಿಯಾದ ಯುವತಿಯ ಕನ್ನಡ ಪ್ರೇಮ ಅನೇಕರಿಗೆ ಇಷ್ಟವಾಗಿದೆ. ರಾಕೇಶ್​ ಗಿರೀಶ್​ ಎಂಬುವವರು ಈ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ.

ಪುನೀತ್​ ಹಾಗೂ ನಿರ್ದೇಶಕ ಸಂತೋಷ್​​​ ಆನಂದ್​​ರಾಮ್​ ಕಾಂಬಿನೇಷನ್​ನಲ್ಲಿ ಮೂಡಿಬಂದ ರಾಜಕುಮಾರ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಾದ ನಾಲ್ಕು ವರ್ಷಗಳ ನಂತರದಲ್ಲಿ ಇದೇ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ ಚಿತ್ರ ಯುವರತ್ನ. ಧನಂಜಯ್​, ಪ್ರಕಾಶ್​ ರಾಜ್ ಮೊದಲಾದವರು​ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್