AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಬರಿದಾಯ್ತು ‘ರಾಜಕುಮಾರ’ ನಿವಾಸ; ಪುನೀತ್​ ಮನೆಯ ಫೋಟೋ ವೈರಲ್​
ಪುನೀತ್​
TV9 Web
| Edited By: |

Updated on: Oct 31, 2021 | 8:05 PM

Share

ಪುನೀತ್ ರಾಜ್​ಕುಮಾರ್​ ಅವರು ಮೃತಪಟ್ಟಿದ್ದಾರೆ ಎನ್ನುವ ವಿಚಾರವನ್ನು ಅನೇಕರಿಗೆ ನಂಬೋಕೆ ಇಲ್ಲಿಯವರೆಗೂ ಸಾಧ್ಯವಾಗಿಲ್ಲ. ಅವರ ಅಂತ್ಯಸಂಸ್ಕಾರ ನಡೆದರೂ ಅಭಿಮಾನಿಗಳ ಬಳಿ ಇದನ್ನು ಒಪ್ಪಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಪುನೀತ್​ ಅಂತ್ಯಸಂಸ್ಕಾರದ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗಿದ್ದು ಅಭಿಮಾನಿಗಳ ದುಃಖವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಧ್ಯೆ ಪುನೀತ್​ ಮನೆಯ ಫೋಟೋ ಒಂದು ವೈರಲ್​ ಆಗಿದ್ದು, ಅಭಿಮಾನಿಗಳ ಸಂಕಟವನ್ನು ಮತ್ತಷ್ಟು ಹೆಚ್ಚಿಸಿದೆ. ‘ರಾಜಕುಮಾರ’ ನಿವಾಸ ಬರಿದಾಗಿದೆ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಸದಾಶಿವ ನಗರದ ಮನೆಯಲ್ಲಿ ವಾಸವಾಗಿದ್ದರು. ಇದು ದೊಡ್ಮನೆ ಎಂದೇ ಕರೆಯಲ್ಪಡುತ್ತಿತ್ತು. ಈ ಮನೆಯಲ್ಲಿ ಪುನೀತ್​ ಇಷ್ಟು ದಿನ ನಗುನಗುತ್ತಾ ಓಡಾಡಿಕೊಂಡಿದ್ದರು. ಆದರೆ, ಈಗ ಅವರು ಆ ಮನೆಯಲ್ಲಿ ಫೋಟೋವಾಗಿ, ಗೋಡೆಯ ಮೇಲಿದ್ದಾರೆ. ಈ ಚಿತ್ರ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ಪುನೀತ್​ ಅವರು ನಗುತ್ತಾ ಇರುವ ಫೋಟೋ ಗೋಡೆಯ ಮೇಲಿದೆ. ಅದರ ಹಿಂಭಾಗದಲ್ಲಿ ರಾಜ್​ಕುಮಾರ್​ ಹಾಗೂ ಪಾರ್ವತಮ್ಮ ಅವರ ಫೋಟೋಗಳು ಇವೆ. ಪುನೀತ್​ ಫೋಟೋಗೆ ಹೂವಿನ ಹಾರ ಹಾಕಲಾಗಿದೆ. ಇದನ್ನು ನೋಡಿದ ಅನೇಕರು ‘ನಾವು ಇದನ್ನು ನಂಬೋಕೆ ಸಿದ್ಧರಿಲ್ಲ’ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೆಲವರು, ‘ಪುನೀತ್​ ಅವರನ್ನು ಈ ರೀತಿ ನೋಡೋಕೆ ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದ್ದಾರೆ. ಈ ದುಃಖದ ಘಟನೆಯಿಂದ ಹೊರ ಬರೋಕೆ ಅಭಿಮಾನಿಗಳಿಗೆ ಇನ್ನೂ ಹೆಚ್ಚಿನ ಸಮಯ ಬೇಕಾಗಬಹುದು. ​

ಪುನೀತ್​ ಸಿನಿಮಾ ರಿಲೀಸ್ ಆಗುವಾಗ ಅಭಿಮಾನಿಗಳು ಅವರ ಕಟೌಟ್​ಗೆ ಹಾರಗಳನ್ನು ಹಾಕುತ್ತಿದ್ದರು. ಹಾಲಿನ ಅಭಿಷೇಕ ಮಾಡುತ್ತಿದ್ದರು. ಆದರೆ, ಈಗ ಅವರ ಫೋಟೋಗೆ ಮಾಲೆ ಹಾಕಿ ನೋಡೋದು ತುಂಬಾನೇ ಕಷ್ಟದ ಕೆಲಸ.

ಇದನ್ನೂ ಓದಿ: 1985ರಲ್ಲಿ ಪುನೀತ್​​ ಹೆಸರು ಬದಲಾಯಿಸಿದ್ದಾಗ ನೀಡಿದ್ದ ಜಾಹೀರಾತು ವೈರಲ್​

‘ಪುನೀತ್​ ಆಸ್ಪತ್ರೆಗೆ ಬಂದಾಗ ಸಹಜವಾಗಿಯೇ ಇದ್ದರು’; ಹಾಗಿದ್ದರೆ ತಪ್ಪು ನಡೆದಿದ್ದೆಲ್ಲಿ? ವೈದ್ಯರು ವಿವರಿಸಿದ್ದು ಹೀಗೆ

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!