AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ

ನಟ ಪುನೀತ್ ರಾಜಕುಮಾರ್ ಕಾಣಿಸಿಕೊಂಡಿದ್ದ ಗಂಧದ ಗುಡಿಯ ಬಿಡುಗಡೆಗೆ ಯೋಜಿಸಲಾಗುತ್ತಿದೆ. ಈ ಕುರಿತು ಆಪ್ತಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Puneeth Rajkumar: ಪುನೀತ್ ಕಾಣಿಸಿಕೊಂಡಿದ್ದ ‘ಗಂಧದ ಗುಡಿ’ ಬಿಡುಗಡೆ ಯಾವಾಗ?; ಇಲ್ಲಿದೆ ಮಾಹಿತಿ
‘ಗಂಧದ ಗುಡಿ’ಯ ಮೊದಲ ಪೋಸ್ಟರ್
TV9 Web
| Updated By: shivaprasad.hs|

Updated on:Nov 06, 2021 | 1:17 PM

Share

ನಟ ಪುನೀತ್ ರಾಜಕುಮಾರ್ ಕಾಣಿಸಿಕೊಂಡಿದ್ದ ರಾಜ್ಯದ ವನ್ಯಸಂಪತ್ತಿನ ಕುರಿತಾದ ಚಿತ್ರವೊಂದನ್ನು ನವೆಂಬರ್ 1ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆ ಚಿತ್ರಕ್ಕಾಗಿ ಲಾಕ್​ಡೌನ್ ವೇಳೆ 2 ತಿಂಗಳು ಪುನೀತ್ ಕಾಡು ಸುತ್ತಿದ್ದರು. ಆ ಸಮಯದಲ್ಲಿ ಕಾಡಿನಲ್ಲಿ ಕಳೆದ ಕ್ಷಣಗಳನ್ನು ಚಿತ್ರೀಕರಣ ಮಾಡಲಾಗಿತ್ತು. ಅದನ್ನು ನವೆಂಬರ್ 1 ರಂದು ಬಿಡುಗಡೆ ಮಾಡಲು ತೀರ್ಮಾನಿಸಿ, ಒಂದು ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿತ್ತು. ನಮ್ಮ ನಾಡಿನ ಕಾಡುಗಳು, ವನ್ಯಜೀವಿ ಸಂಪತ್ತನ್ನು ಕುರಿತ ಚಿತ್ರ ಅದಾಗಿದ್ದು, ‘ಗಂಧದ ಗುಡಿ’ ಎಂದು ಹೆಸರಿಡಲು ಉದ್ದೇಶಿಸಲಾಗಿತ್ತು. 90 ನಿಮಿಷಗಳ ಆ ಚಿತ್ರವನ್ನು ರಾಜ್ಯೋತ್ಸವದ ದಿನ ಬಿಡುಗಡೆ ಮಾಡುವ ಕನಸನ್ನು ಪುನೀತ್ ಕಂಡಿದ್ದರು. ಆದರೆ ಆ ಕನಸು ನನಸಾಗುವ ಮುನ್ನವೇ ಪುನೀತ್ ನಿಧನ ಹೊಂದಿದ್ದರು. ಇದೀಗ ಪುನೀತ್ ರಾಜಕುಮಾರ್ ಆಪ್ತವಲಯದಿಂದ ಬಂದಿರುವ ಮಾಹಿತಿಯ ಪ್ರಕಾರ, ಅಪ್ಪು ಅವರ 11 ದಿನದ ಕಾರ್ಯ ಮುಗಿದ ನಂತರ ರಿಲೀಸ್​ಗೆ ಚಿಂತನೆ ನಡೆಸಲಾಗಿದೆ. ಪುನೀತ್ ಪತ್ನಿ ಅಶ್ವಿನಿ ಅವರೊಂದಿಗೆ ಚರ್ಚಿಸಿ, ಬಳಿಕ ಬಿಡುಗಡೆ ಕುರಿತು ಯೋಜಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ನಟ ಪುನೀತ್ ಮನೆಗೆ ಪ್ರಿಯಾಮಣಿ ಭೇಟಿ: ನಟ ಪುನೀತ್ ರಾಜ್​ಕುಮಾರ್​ ಮನೆಗೆ ಪ್ರಿಯಾಮಣಿ ಭೇಟಿ ನೀಡಿ ಪತ್ನಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಪ್ರಿಯಾಮಣಿ ಅವರು ಪುನೀತ್ ಜೊತೆ, ರಾಮ್, ಅಣ್ಣಾಬಾಂಡ್ ಸಿನಿಮಾದಲ್ಲಿ ನಟಿಸಿದ್ದರು. ಪುನೀತ್​ ನಿಧನದ ಸುದ್ದಿ ತಿಳಿದು ಪ್ರಿಯಾ ಕಂಬನಿ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿ ಕಂಬನಿ ಮಿಡಿದಿದ್ದರು.

Priyamani

ಪುನೀತ್ ನಿವಾಸಕ್ಕೆ ಪ್ರಿಯಾಮಣಿ ಭೇಟಿ, ಶಿವರಾಜ್ ಕುಮಾರ್ ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ:

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

Published On - 1:10 pm, Sat, 6 November 21

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ