AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಗನಿಗೆ ಸಿಕ್ತು ಸೂಪರ್ ‘ಪವರ್’.. ಮಳೆಯೇ ಸಾಂಗ್​ ರಿಲೀಸ್​ಗೆ ಪುನೀತ್ ಅಸ್ತು!

ಈಗಾಗಲೇ ಪೋಸ್ಟರ್ ಹಾಗೂ ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಸುಂಟರಗಾಳಿ ಎಬ್ಬಿಸಿರುವ ಸಲಗ ಚಿತ್ರ ತಂಡ, ಸೆಪ್ಟೆಂಬರ್ 5 ರಂದು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಪವರ್​ಫುಲ್ ಸಲಗನ ರೋಮ್ಯಾಂಟಿಕ್ ಸಾಂಗ್ ರಿಲೀಸ್ ಮಾಡಲಿದೆ. ​ದುನಿಯಾ ವಿಜಯ್​ ನಟನಯೆ ಬಹು ನಿರೀಕ್ಷಿತ ಸಿನಿಮಾ ಸಲಗ ಚಿತ್ರದ ಮಳೆಯೇ ಮಳೆಯೇ ಲಿರಿಕಲ್ ವಿಡಿಯೋ‌ ಸಾಂಗ್​ನ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಿಲೀಸ್​ ಮಾಡಲಿದ್ದಾರೆ. ಸೆಪ್ಟೆಂಬರ್ 5ರ ಬೆಳಿಗ್ಗೆ 11ಗಂಟೆಗೆ, ಪವರ್​ಸ್ಟಾರ್ A2 Music YouTube channel ನಲ್ಲಿ ಸಾಂಗ್​ ಬಿಡುಗಡೆ ಮಾಡಲಿದ್ದಾರೆ. […]

ಸಲಗನಿಗೆ ಸಿಕ್ತು ಸೂಪರ್ ‘ಪವರ್’.. ಮಳೆಯೇ ಸಾಂಗ್​ ರಿಲೀಸ್​ಗೆ ಪುನೀತ್ ಅಸ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 30, 2020 | 7:02 PM

Share

ಈಗಾಗಲೇ ಪೋಸ್ಟರ್ ಹಾಗೂ ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಸುಂಟರಗಾಳಿ ಎಬ್ಬಿಸಿರುವ ಸಲಗ ಚಿತ್ರ ತಂಡ, ಸೆಪ್ಟೆಂಬರ್ 5 ರಂದು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಪವರ್​ಫುಲ್ ಸಲಗನ ರೋಮ್ಯಾಂಟಿಕ್ ಸಾಂಗ್ ರಿಲೀಸ್ ಮಾಡಲಿದೆ.

​ದುನಿಯಾ ವಿಜಯ್​ ನಟನಯೆ ಬಹು ನಿರೀಕ್ಷಿತ ಸಿನಿಮಾ ಸಲಗ ಚಿತ್ರದ ಮಳೆಯೇ ಮಳೆಯೇ ಲಿರಿಕಲ್ ವಿಡಿಯೋ‌ ಸಾಂಗ್​ನ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಿಲೀಸ್​ ಮಾಡಲಿದ್ದಾರೆ. ಸೆಪ್ಟೆಂಬರ್ 5ರ ಬೆಳಿಗ್ಗೆ 11ಗಂಟೆಗೆ, ಪವರ್​ಸ್ಟಾರ್ A2 Music YouTube channel ನಲ್ಲಿ ಸಾಂಗ್​ ಬಿಡುಗಡೆ ಮಾಡಲಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​