AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಗನಿಗೆ ಸಿಕ್ತು ಸೂಪರ್ ‘ಪವರ್’.. ಮಳೆಯೇ ಸಾಂಗ್​ ರಿಲೀಸ್​ಗೆ ಪುನೀತ್ ಅಸ್ತು!

ಈಗಾಗಲೇ ಪೋಸ್ಟರ್ ಹಾಗೂ ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಸುಂಟರಗಾಳಿ ಎಬ್ಬಿಸಿರುವ ಸಲಗ ಚಿತ್ರ ತಂಡ, ಸೆಪ್ಟೆಂಬರ್ 5 ರಂದು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಪವರ್​ಫುಲ್ ಸಲಗನ ರೋಮ್ಯಾಂಟಿಕ್ ಸಾಂಗ್ ರಿಲೀಸ್ ಮಾಡಲಿದೆ. ​ದುನಿಯಾ ವಿಜಯ್​ ನಟನಯೆ ಬಹು ನಿರೀಕ್ಷಿತ ಸಿನಿಮಾ ಸಲಗ ಚಿತ್ರದ ಮಳೆಯೇ ಮಳೆಯೇ ಲಿರಿಕಲ್ ವಿಡಿಯೋ‌ ಸಾಂಗ್​ನ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಿಲೀಸ್​ ಮಾಡಲಿದ್ದಾರೆ. ಸೆಪ್ಟೆಂಬರ್ 5ರ ಬೆಳಿಗ್ಗೆ 11ಗಂಟೆಗೆ, ಪವರ್​ಸ್ಟಾರ್ A2 Music YouTube channel ನಲ್ಲಿ ಸಾಂಗ್​ ಬಿಡುಗಡೆ ಮಾಡಲಿದ್ದಾರೆ. […]

ಸಲಗನಿಗೆ ಸಿಕ್ತು ಸೂಪರ್ ‘ಪವರ್’.. ಮಳೆಯೇ ಸಾಂಗ್​ ರಿಲೀಸ್​ಗೆ ಪುನೀತ್ ಅಸ್ತು!
ಸಾಧು ಶ್ರೀನಾಥ್​
| Edited By: |

Updated on: Aug 30, 2020 | 7:02 PM

Share

ಈಗಾಗಲೇ ಪೋಸ್ಟರ್ ಹಾಗೂ ಹಾಡುಗಳಿಂದ ಸ್ಯಾಂಡಲ್​ವುಡ್​ನಲ್ಲಿ ಸುಂಟರಗಾಳಿ ಎಬ್ಬಿಸಿರುವ ಸಲಗ ಚಿತ್ರ ತಂಡ, ಸೆಪ್ಟೆಂಬರ್ 5 ರಂದು A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್​ನಲ್ಲಿ ಪವರ್​ಫುಲ್ ಸಲಗನ ರೋಮ್ಯಾಂಟಿಕ್ ಸಾಂಗ್ ರಿಲೀಸ್ ಮಾಡಲಿದೆ.

​ದುನಿಯಾ ವಿಜಯ್​ ನಟನಯೆ ಬಹು ನಿರೀಕ್ಷಿತ ಸಿನಿಮಾ ಸಲಗ ಚಿತ್ರದ ಮಳೆಯೇ ಮಳೆಯೇ ಲಿರಿಕಲ್ ವಿಡಿಯೋ‌ ಸಾಂಗ್​ನ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಿಲೀಸ್​ ಮಾಡಲಿದ್ದಾರೆ. ಸೆಪ್ಟೆಂಬರ್ 5ರ ಬೆಳಿಗ್ಗೆ 11ಗಂಟೆಗೆ, ಪವರ್​ಸ್ಟಾರ್ A2 Music YouTube channel ನಲ್ಲಿ ಸಾಂಗ್​ ಬಿಡುಗಡೆ ಮಾಡಲಿದ್ದಾರೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್