AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ.. ದೀಪಾವಳಿ ಎಂದು ಹಾಡುತ್ತಾ.. ನಾಡಿನ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ ಪವರ್ ಸ್ಟಾರ್!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ. ಅಪ್ಪಾಜಿ ಡಾ. ರಾಜ್ ಕುಮಾರ್ ಹಾಡಿರುವ ದೀಪಾವಳಿ ..ದೀಪಾವಳಿ ಹಾಡುವ ಮೂಲಕ ಪುನೀತ್ ರಾಜ್ ಕುಮಾರ್ ಶುಭಾಷಯ ತಿಳಿಸಿದ್ದಾರೆ. ಪುನೀತ್ ತಮ್ಮ ತಂದೆ ಹಾಡಿರುವ ‘ಮುದ್ದಿನ ಮಾವ’ ಸಿನಿಮಾದ ದೀಪಾವಳಿ.. ದೀಪಾವಳಿ ಹಾಡನ್ನು ಹಾಡಿ ಈ ಬಾರಿಯ ದೀಪಾವಳಿಗೆ ಪಟಾಕಿಯನ್ನು ಹೊಡೆಯಬೇಡಿ.. ಕ್ಯಾಲರೀಸ್ ಬರ್ನ್ ಮಾಡಿ ಎಂದು ಪಟಾಕಿ ಬೇಡ ಅನ್ನೋ ಸಂದೇಶದೊಂದಿಗೆ ಜನರಿಗೆ ವಿಶ್ ಮಾಡಿದ್ದಾರೆ. ಹಾಗೂ […]

ದೀಪಾವಳಿ.. ದೀಪಾವಳಿ ಎಂದು ಹಾಡುತ್ತಾ.. ನಾಡಿನ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ ಪವರ್ ಸ್ಟಾರ್!
ಆಯೇಷಾ ಬಾನು
| Edited By: |

Updated on: Nov 15, 2020 | 1:04 PM

Share

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ. ಅಪ್ಪಾಜಿ ಡಾ. ರಾಜ್ ಕುಮಾರ್ ಹಾಡಿರುವ ದೀಪಾವಳಿ ..ದೀಪಾವಳಿ ಹಾಡುವ ಮೂಲಕ ಪುನೀತ್ ರಾಜ್ ಕುಮಾರ್ ಶುಭಾಷಯ ತಿಳಿಸಿದ್ದಾರೆ.

ಪುನೀತ್ ತಮ್ಮ ತಂದೆ ಹಾಡಿರುವ ‘ಮುದ್ದಿನ ಮಾವ’ ಸಿನಿಮಾದ ದೀಪಾವಳಿ.. ದೀಪಾವಳಿ ಹಾಡನ್ನು ಹಾಡಿ ಈ ಬಾರಿಯ ದೀಪಾವಳಿಗೆ ಪಟಾಕಿಯನ್ನು ಹೊಡೆಯಬೇಡಿ.. ಕ್ಯಾಲರೀಸ್ ಬರ್ನ್ ಮಾಡಿ ಎಂದು ಪಟಾಕಿ ಬೇಡ ಅನ್ನೋ ಸಂದೇಶದೊಂದಿಗೆ ಜನರಿಗೆ ವಿಶ್ ಮಾಡಿದ್ದಾರೆ. ಹಾಗೂ ನಿಮ್ಮ ಅಕ್ಕ ಪಕ್ಕದ ಮನೆಯವರಿಗೆ, ತೊಂದರೆಯಲ್ಲಿರುವವರಿಗೆ ಆದಷ್ಟು ಸಹಾಯವನ್ನು ಮಾಡಿ. ಎಲ್ಲರೂ ಸಂತೋಷದಿಂದ ದೀಪಾವಳಿ ಆಚರಿಸಿ. ಸ್ಟೇ ಸೇಫ್ ಸ್ಟೇ ಹೋಮ್ ಎಂದು ಶುಭ ಹಾರೈಸಿದ್ದಾರೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ