AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ.. ದೀಪಾವಳಿ ಎಂದು ಹಾಡುತ್ತಾ.. ನಾಡಿನ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ ಪವರ್ ಸ್ಟಾರ್!

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ. ಅಪ್ಪಾಜಿ ಡಾ. ರಾಜ್ ಕುಮಾರ್ ಹಾಡಿರುವ ದೀಪಾವಳಿ ..ದೀಪಾವಳಿ ಹಾಡುವ ಮೂಲಕ ಪುನೀತ್ ರಾಜ್ ಕುಮಾರ್ ಶುಭಾಷಯ ತಿಳಿಸಿದ್ದಾರೆ. ಪುನೀತ್ ತಮ್ಮ ತಂದೆ ಹಾಡಿರುವ ‘ಮುದ್ದಿನ ಮಾವ’ ಸಿನಿಮಾದ ದೀಪಾವಳಿ.. ದೀಪಾವಳಿ ಹಾಡನ್ನು ಹಾಡಿ ಈ ಬಾರಿಯ ದೀಪಾವಳಿಗೆ ಪಟಾಕಿಯನ್ನು ಹೊಡೆಯಬೇಡಿ.. ಕ್ಯಾಲರೀಸ್ ಬರ್ನ್ ಮಾಡಿ ಎಂದು ಪಟಾಕಿ ಬೇಡ ಅನ್ನೋ ಸಂದೇಶದೊಂದಿಗೆ ಜನರಿಗೆ ವಿಶ್ ಮಾಡಿದ್ದಾರೆ. ಹಾಗೂ […]

ದೀಪಾವಳಿ.. ದೀಪಾವಳಿ ಎಂದು ಹಾಡುತ್ತಾ.. ನಾಡಿನ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ ಪವರ್ ಸ್ಟಾರ್!
ಆಯೇಷಾ ಬಾನು
| Edited By: |

Updated on: Nov 15, 2020 | 1:04 PM

Share

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಸಮಸ್ತ ನಾಡಿನ ಜನತೆಗೆ ಹಾಡಿನ ಮೂಲಕ ದೀಪಾವಳಿಯ ಶುಭಾಷಯ ತಿಳಿಸಿದ್ದಾರೆ. ಅಪ್ಪಾಜಿ ಡಾ. ರಾಜ್ ಕುಮಾರ್ ಹಾಡಿರುವ ದೀಪಾವಳಿ ..ದೀಪಾವಳಿ ಹಾಡುವ ಮೂಲಕ ಪುನೀತ್ ರಾಜ್ ಕುಮಾರ್ ಶುಭಾಷಯ ತಿಳಿಸಿದ್ದಾರೆ.

ಪುನೀತ್ ತಮ್ಮ ತಂದೆ ಹಾಡಿರುವ ‘ಮುದ್ದಿನ ಮಾವ’ ಸಿನಿಮಾದ ದೀಪಾವಳಿ.. ದೀಪಾವಳಿ ಹಾಡನ್ನು ಹಾಡಿ ಈ ಬಾರಿಯ ದೀಪಾವಳಿಗೆ ಪಟಾಕಿಯನ್ನು ಹೊಡೆಯಬೇಡಿ.. ಕ್ಯಾಲರೀಸ್ ಬರ್ನ್ ಮಾಡಿ ಎಂದು ಪಟಾಕಿ ಬೇಡ ಅನ್ನೋ ಸಂದೇಶದೊಂದಿಗೆ ಜನರಿಗೆ ವಿಶ್ ಮಾಡಿದ್ದಾರೆ. ಹಾಗೂ ನಿಮ್ಮ ಅಕ್ಕ ಪಕ್ಕದ ಮನೆಯವರಿಗೆ, ತೊಂದರೆಯಲ್ಲಿರುವವರಿಗೆ ಆದಷ್ಟು ಸಹಾಯವನ್ನು ಮಾಡಿ. ಎಲ್ಲರೂ ಸಂತೋಷದಿಂದ ದೀಪಾವಳಿ ಆಚರಿಸಿ. ಸ್ಟೇ ಸೇಫ್ ಸ್ಟೇ ಹೋಮ್ ಎಂದು ಶುಭ ಹಾರೈಸಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!