AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ

ಪುನೀತ್ ರಾಜ್‌ಕುಮಾರ್ ನಿಧನಕ್ಕೂ ಒಂದು ವರ್ಷ ಮುನ್ನ ಮಾಡಿದ ಸಮಾಜ ಸೇವಾ ಕಾರ್ಯ ಈಗ ಬೆಳಕಿಗೆ ಬಂದಿದೆ. 'ಜೇಮ್ಸ್' ಚಿತ್ರೀಕರಣದ ವೇಳೆ ಗಂಗಾವತಿಯ ಶಾಲೆಯೊಂದಕ್ಕೆ 1 ಲಕ್ಷ ರೂ. ಧನ ಸಹಾಯ ಮಾಡಿದ್ದರು. ತಾವು ಮಾಡಿದ ಸಹಾಯವನ್ನು ಎಂದೂ ಹೇಳಿಕೊಳ್ಳದ ಅಪ್ಪು ಅವರ ಈ ಮಹತ್ಕಾರ್ಯ, ಅವರ ನಿಸ್ವಾರ್ಥ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ.

ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ
ಪುನೀತ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Oct 29, 2025 | 7:54 AM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನ ಹೊಂದಿ ಇಂದಿಗೆ (ಅಕ್ಟೋಬರ್ 29) ಒಂದು ವರ್ಷ ಕಳೆದಿರುವುದು ಗೊತ್ತೇ ಇದೆ. ಇಂದು ಅವರ ನಾಲ್ಕನೇ ವರ್ಷದ ಪುಣ್ಯ ತಿಥಿ. ಪುನೀತ್ ನಿಧನ ಹೊಂದುತ್ತಾರೆ ಎಂದರೆ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರು ಸಾಯುವಾಗ ಅವರಿಗೆ 46 ವರ್ಷ ವಯಸ್ಸು. ಪುನೀತ್ ಸಾಯುವುದಕ್ಕೂ ಒಂದು ವರ್ಷ ಮೊದಲು ಅವರು ಒಂದು ಒಳ್ಳೆಯ ಕೆಲಸ ಮಾಡಿದ  ವಿಷಯವನ್ನು ಈಗ ಅವರ ಪುಣ್ಯ ತಿಥಿ ಸಮಯದಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.

ಪುನೀತ್ ರಾಜ್​ಕುಮಾರ್ ಅವರು ನಿಧನ ಹೊಂದಿದ ಬಳಿಕ ಅವರು ಮಾಡಿದ ಒಳ್ಳೆಯ ಕೆಲಸಗಳ ವಿಷಯಗಳು ಗೊತ್ತಾದವು. ಸಾಮಾನ್ಯವಾಗಿ ಪುನೀತ್ ಅವರು ಎಲ್ಲಿಯೂ ತಾವು ಮಾಡಿದ್ದನ್ನು ಹೇಳಿಕೊಳ್ಳುತ್ತಿರಲಿಲ್ಲ. ಇದಕ್ಕೆ ಅವರ ಕುಟುಂಬದವರು ಹಾಕಿಕೊಟ್ಟ ಮಾರ್ಗದರ್ಶನವೇ ಕಾರಣ ಎಂದರೂ ತಪ್ಪಾಗಲಾರದು. ಹೀಗಾಗಿ, ಅವರು ಮಾಡಿಕೊಂಡ ಒಳ್ಳೆಯ ಕೆಲಸದ ಬಗ್ಗೆ ಎಲ್ಲಿಯೂ ಹೇಳುತ್ತಾ ಇರಲಿಲ್ಲ.

ಪುನೀತ್ ಬಗೆಗಿನ ಪೋಸ್ಟ್

ಇದನ್ನೂ ಓದಿ
Image
ಪುನೀತ್ ಪುಣ್ಯಸ್ಮರಣೆ; 4 ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?
Image
Shocking News: ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದ ಮಲ್ಲಮ್ಮ
Image
ಪುನೀತ್ ಪ್ರೀತಿ ವಿಚಾರ ಹೇಳಿದಾಗ ರಾಜ್​ಕುಮಾರ್ ರಿಯಾಕ್ಷನ್ ಹೇಗಿತ್ತು?
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ

ಪುನೀತ್ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’. ಕೊವಿಡ್ ಕಾರಣಕ್ಕೆ ಸಿನಿಮಾದ ಶೂಟ್ ವಿಳಂಬ ಆಗಿತ್ತು. 2020ರ ಅಕ್ಟೋಬರ್​ನಲ್ಲಿ ಈ ಚಿತ್ರದ ಶೂಟಿಂಗ್​ಗಾಗಿ ಪುನೀತ್ ಅವರು ಗಂಗಾವತಿಗೆ ತೆರಳಿದ್ದರು. ಈ ವೇಳೆ ಅವರು ಮಾಡಿದ ಒಳ್ಳೆಯ ಕೆಲಸದ ಬಗ್ಗೆ ಸೋಶಿಯಲ್ ಮೀಡಿಯಾ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಪುಣ್ಯಸ್ಮರಣೆ; ನಾಲ್ಕು ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?

‘ಜೇಮ್ಸ್ ಚಿತ್ರೀಕರಣಕ್ಕೆ ಪುನೀತ್ ರಾಜಕುಮಾರ್ ಅವರು ಗಂಗಾವತಿಯ ಅನೆಗುಂದಿಗೆ ಬಂದಿದ್ದರು. ತಾಲೂಕಿನ ಮಲ್ಲಾಪುರ ಗ್ರಾಮದ ಸರಕಾರಿ ಪ್ರೌಢಶಾಲೆಗೆ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ, ಶಾಲೆಯ ಕಲಿಕಾ ವಾತಾವರಣವನ್ನು ಉತ್ತೇಜಿಸಲು, ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹವನ್ನು ನೀಡುವ ಉದ್ದೇಶದಿಂದ ಒಂದು ಲಕ್ಷ ರೂ ಅನ್ನು ಪ್ರೋತ್ಸಾಹ ಧನವಾಗಿನೀಡಿದ್ದರು. ಇದು ದಿನಾಂಕ 21-10, 2020ರಂದು ಅಂದರೆ ಅವರು ತೀರಿಕೊಳ್ಳುವ ಒಂದು ವರ್ಷ ಮುಂಚೆ ಈ ಕೆಲಸ ಮಾಡಿದ್ದರು.. ಧನ ಸಹಾಯ ಮಾಡಿದ ಬಗ್ಗೆ ಶಾಲೆಯಿಂದ ನೀಡಿದ ಪತ್ರಕ್ಕೆ ಅಪ್ಪು ರವರು ಒಂದು ಪ್ರತಿ ಪಡೆದು ಸಹಿ ಮಾಡಿರುವುದು’ ಎಂದು ಬರೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ