AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ

ಕನ್ನಡದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದ ಮುಖಾಂತರ ಮತ್ತೆ ಮಿಂಚಲು ತಯಾರಾಗುತ್ತಿದ್ದಾರೆ.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ
‘ರಾಣ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Sep 14, 2021 | 12:40 PM

Share

ಸ್ಯಾಂಡಲ್​ವುಡ್​​ನಲ್ಲಿ ಹೊಸ ಚಿತ್ರಗಳು, ಟೀಸರ್​ಗಳು ಘೋಷಣೆಯಾಗುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ ‘ರಾಣ’. ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದ ಮೊದಲ ಲುಕ್​ ತಿಳಿಸುವ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ. ಪೊಗರು ಚಿತ್ರದ ನಂತರ ನಂದ ಕಿಶೋರ್ ರಾಣಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡಲಿದ್ದಾರೆ. ವಿಶೇಷವೆಂದರೆ, ಟೀಸರ್ ಲಾಂಚ್ ಮಾಡಿದ್ದು, ಸ್ಯಾಂಡಲ್​ವುಡ್​ನ ರಿಯಲ್ ಸ್ಟಾರ್ ಉಪೇಂದ್ರ. ಟೀಸರ್​ನಲ್ಲಿ ಲಾಂಗ್ ಹಿಡಿದು ಬಂದಿರುವ ‘ರಾಣ’, ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರವನ್ನು ನೆನಪಿಸಿದ್ದಾನೆ.

ಚಿತ್ರದ ಟೀಸರ್ ಇಲ್ಲಿದೆ:

‘ರಾಣಾ’ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್, ‘ಗುಜ್ಜಲ್ ಟಾಕೀಸ್’ ಬ್ಯಾನರ್​ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿಕ್ಟರಿ, ಅಧ್ಯಕ್ಷ, ರನ್ನ, ಮುಕುಂದ ಮುರಾರಿ, ಪೊಗರು ಮೊದಲಾದ ಚಿತ್ರಗಳಿಂದ ಖ್ಯಾತಿ ಗಳಿಸಿರುವ ನಂದ ಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ನಾಯಕ ನಟ ಶ್ರೇಯಸ್ ಮಂಜು ಈ ಹಿಂದೆ ‘ಪಡ್ಡೆ ಹುಲಿ’ ಚಿತ್ರದ ಮುಖಾಂತರ ಗಮನ ಸೆಳೆದಿದ್ದರು. ಭರವಸೆಯ ನಟಿ ರೀಷ್ಮಾ ನಾಣಯ್ಯ, ಶ್ರೇಯಸ್​ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ಛಾಯಾಗ್ರಾಹಕ ಶೇಖರ್ ಚಂದ್ರ ಛಾಯಾಗ್ರಹಣ ‘ರಾಣ’ ಚಿತ್ರಕ್ಕಿದೆ. ಕೆ.ಎಂ.ಪ್ರಕಾಶ್ ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ:

10 ದಿನಗಳಲ್ಲಿ 13 ಹಾರರ್ ಫಿಲ್ಮ್ ವೀಕ್ಷಿಸಲು 95,000 ರೂ. ಖರ್ಚು ಮಾಡಲು ಸಿದ್ಧವಿದೆ ಅಮೆರಿಕಾ ಕಂಪನಿ; ಅವಕಾಶ ಯಾರಿಗಿದೆ ಗೊತ್ತಾ?

Met Gala 2021: ಸದಾ ಮೈಮಾಟದಿಂದ ಸೆಳೆಯುತ್ತಿದ್ದ ಸುಂದರಿ ಕಿಮ್​ ಇಂದು ಹೀಗೇಕೆ ಆದ್ರು? ಇದು ಸಿನಿಮಾ ಅಲ್ಲ ರಿಯಲ್​

(Raana new kannada movie first look teaser launched by Upendra starring Sjreyas Manju and Reeshma Nanayya)

Published On - 12:31 pm, Tue, 14 September 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್