AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ

ಕನ್ನಡದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದ ಮುಖಾಂತರ ಮತ್ತೆ ಮಿಂಚಲು ತಯಾರಾಗುತ್ತಿದ್ದಾರೆ.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ
‘ರಾಣ’ ಚಿತ್ರದ ಪೋಸ್ಟರ್
TV9 Web
| Edited By: |

Updated on:Sep 14, 2021 | 12:40 PM

Share

ಸ್ಯಾಂಡಲ್​ವುಡ್​​ನಲ್ಲಿ ಹೊಸ ಚಿತ್ರಗಳು, ಟೀಸರ್​ಗಳು ಘೋಷಣೆಯಾಗುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ ‘ರಾಣ’. ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದ ಮೊದಲ ಲುಕ್​ ತಿಳಿಸುವ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ. ಪೊಗರು ಚಿತ್ರದ ನಂತರ ನಂದ ಕಿಶೋರ್ ರಾಣಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡಲಿದ್ದಾರೆ. ವಿಶೇಷವೆಂದರೆ, ಟೀಸರ್ ಲಾಂಚ್ ಮಾಡಿದ್ದು, ಸ್ಯಾಂಡಲ್​ವುಡ್​ನ ರಿಯಲ್ ಸ್ಟಾರ್ ಉಪೇಂದ್ರ. ಟೀಸರ್​ನಲ್ಲಿ ಲಾಂಗ್ ಹಿಡಿದು ಬಂದಿರುವ ‘ರಾಣ’, ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರವನ್ನು ನೆನಪಿಸಿದ್ದಾನೆ.

ಚಿತ್ರದ ಟೀಸರ್ ಇಲ್ಲಿದೆ:

‘ರಾಣಾ’ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್, ‘ಗುಜ್ಜಲ್ ಟಾಕೀಸ್’ ಬ್ಯಾನರ್​ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿಕ್ಟರಿ, ಅಧ್ಯಕ್ಷ, ರನ್ನ, ಮುಕುಂದ ಮುರಾರಿ, ಪೊಗರು ಮೊದಲಾದ ಚಿತ್ರಗಳಿಂದ ಖ್ಯಾತಿ ಗಳಿಸಿರುವ ನಂದ ಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ನಾಯಕ ನಟ ಶ್ರೇಯಸ್ ಮಂಜು ಈ ಹಿಂದೆ ‘ಪಡ್ಡೆ ಹುಲಿ’ ಚಿತ್ರದ ಮುಖಾಂತರ ಗಮನ ಸೆಳೆದಿದ್ದರು. ಭರವಸೆಯ ನಟಿ ರೀಷ್ಮಾ ನಾಣಯ್ಯ, ಶ್ರೇಯಸ್​ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ಛಾಯಾಗ್ರಾಹಕ ಶೇಖರ್ ಚಂದ್ರ ಛಾಯಾಗ್ರಹಣ ‘ರಾಣ’ ಚಿತ್ರಕ್ಕಿದೆ. ಕೆ.ಎಂ.ಪ್ರಕಾಶ್ ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ:

10 ದಿನಗಳಲ್ಲಿ 13 ಹಾರರ್ ಫಿಲ್ಮ್ ವೀಕ್ಷಿಸಲು 95,000 ರೂ. ಖರ್ಚು ಮಾಡಲು ಸಿದ್ಧವಿದೆ ಅಮೆರಿಕಾ ಕಂಪನಿ; ಅವಕಾಶ ಯಾರಿಗಿದೆ ಗೊತ್ತಾ?

Met Gala 2021: ಸದಾ ಮೈಮಾಟದಿಂದ ಸೆಳೆಯುತ್ತಿದ್ದ ಸುಂದರಿ ಕಿಮ್​ ಇಂದು ಹೀಗೇಕೆ ಆದ್ರು? ಇದು ಸಿನಿಮಾ ಅಲ್ಲ ರಿಯಲ್​

(Raana new kannada movie first look teaser launched by Upendra starring Sjreyas Manju and Reeshma Nanayya)

Published On - 12:31 pm, Tue, 14 September 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್