AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿ ಮಗಳು ಶಮಿಕಾ ಈಗೇನು ಮಾಡುತ್ತಿದ್ದಾರೆ ಗೊತ್ತಾ?

ಶಮಿಕಾ ನನ್ನ ಜಗತ್ತು ಎಂದು ರಾಧಿಕಾ ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿ, ರಾಧಿಕಾ ಮಗಳು ಶಮಿಕಾಳನ್ನು ಬಿಟ್ಟು ಎಂದು ದೂರ ಉಳಿದವರಲ್ಲ.

ರಾಧಿಕಾ ಕುಮಾರಸ್ವಾಮಿ ಮಗಳು ಶಮಿಕಾ ಈಗೇನು ಮಾಡುತ್ತಿದ್ದಾರೆ ಗೊತ್ತಾ?
ಮಗಳು ಶಮಿಕಾ ಜೊತೆಗೆ ರಾಧಿಕಾ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 7:09 PM

Share

ನಟಿ ಹಾಗೂ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ 2002ರಲ್ಲಿ ನಿನಗಾಗಿ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು. ಈ ಸಿನಿಮಾ ನಂತರ ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದರು ರಾಧಿಕಾ. ಸದ್ಯ, ನಿರ್ಮಾಣದಲ್ಲಿ ಬ್ಯುಸಿ ಇರುವ ಅವರು, ಮಗಳು ಶಮಿಕಾ ಜತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಹಾಗಾದರೆ, ಶಮಿಕಾ ಈಗ ಏನು ಮಾಡುತ್ತಿದ್ದಾರೆ? ಅವರಿಗೆ ಯಾವೆಲ್ಲ ಕಲೆಗಳು ಒಲಿದಿವೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಶಮಿಕಾ ನನ್ನ ಜಗತ್ತು ಎಂದು ರಾಧಿಕಾ ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿ, ರಾಧಿಕಾ ಮಗಳು ಶಮಿಕಾಳನ್ನು ಬಿಟ್ಟು ಎಂದು ದೂರ ಉಳಿದವರಲ್ಲ. ಮಗಳು ಹುಟ್ಟಿದ ನಂತರ ರಾಧಿಕಾ ಸಿನಿಮಾದಿಂದ ಬ್ರೇಕ್​ ತೆಗೆದುಕೊಂಡಿದ್ದರು. ಈ ಮೂಲಕ ಮಗಳ ಆರೈಕೆಗೆ ವಿಶೇಷ ಒತ್ತು ನೀಡಿದ್ದರು.

ರಾಧಿಕಾ ಅವರಂತೆ ಶಮಿಕಾ ಕೂಡ ಉತ್ತಮ ಡ್ಯಾನ್ಸರ್​. ಶಮಿಕಾ ಈಗಾಗಲೇ ಡಾನ್ಸ್​ ಕ್ಲಾಸ್​ಗೆ ಕೂಡ ತೆರಳುತ್ತಿದ್ದಾರೆ. ಶಮಿಕಾ ಸದ್ಯ ಪ್ರೌಢಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್​ಡೌನ್​ ಸಮಯದಲ್ಲಿ ಸಂಪೂರ್ಣ ಸಮಯವನ್ನು ರಾಧಿಕಾ ಮಗಳ ಜತೆಯಲ್ಲೇ ಕಳೆದಿದ್ದಾರೆ. ಇನ್ನು, ರಾಧಿಕಾ ಮಗಳ ಜತೆ ಲಾಂಗ್​ ರೈಡ್​ ಹೋದ ಉದಾಹರಣೆ ಕೂಡ ಇದೆ.

ಶಮಿಕಾ ಬಣ್ಣದ ಲೋಕಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಇತ್ತೀಚೆಗೆ ಹರಿದಾಡಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಾಧಿಕಾ, ಶಮಿಕಾಳನ್ನು ಈಗಲೇ ಸಿನಿಮಾ ಲೋಕಕ್ಕೆ ಕರೆತರುವುದಿಲ್ಲ. ಅವಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ಎಂದಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ರಾಧಿಕಾ ಕುಮಾರಸ್ವಾಮಿ 2019ರಲ್ಲಿ ತೆರೆಕಂಡಿದ್ದ ದಮಯಂತಿ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಸಿನಿಮಾ. ಇದಲ್ಲದೆ, ಕೆಲ ಸಿನಿಮಾಗಳು ಅವರ ಕೈನಲ್ಲಿವೆ. ಕೆಲ ಚಿತ್ರಗಳನ್ನು ಅವರು ನಿರ್ಮಾಣ ಕೂಡ ಮಾಡುತ್ತಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಯಾರು ಅಂತಾ ಗೊತ್ತಿಲ್ಲ: HD ಕುಮಾರಸ್ವಾಮಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ