AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ
ಯಶ್​-ರಾಧಿಕಾ
TV9 Web
| Edited By: |

Updated on:Jul 01, 2021 | 8:17 PM

Share

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಇಂದು (ಜುಲೈ 1) ನೆರವೇರಿದೆ. ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ. ಸಿಂಪಲ್​ ಆಗಿ ಮನೆಯ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಅನ್ನೋದು ವಿಶೇಷ. ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ರಾಧಿಕಾ ಕೇಸರಿ ಬಣ್ಣದ ಸೀರೆ ಉಟ್ಟರೆ, ಯಶ್​ ಪಂಚೆ ಹಾಗೂ ಶರ್ಟ್​ ತೊಟ್ಟಿದ್ದಾರೆ. ಯಶ್​ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್​ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಯಶ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜುಲೈನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎನ್ನುವ ಮಾಹಿತಿ ಇದೆಯಾದರೂ ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇನ್ನು, ರಾಧಿಕಾ ಪಂಡಿತ್​ ಮಕ್ಕಳ ಲಾಲನೆ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:  Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

Published On - 8:11 pm, Thu, 1 July 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು