AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಅಪಾರ್ಟ್​ಮೆಂಟ್​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ.

ಹೊಸ ಮನೆಗೆ ಯಶ್​-ರಾಧಿಕಾ ಪಂಡಿತ್​ ದಂಪತಿ ಗೃಹ ಪ್ರವೇಶ ; ಹೇಗಿದೆ ನೋಡಿ ಅವರ ನಿವಾಸ
ಯಶ್​-ರಾಧಿಕಾ
TV9 Web
| Edited By: |

Updated on:Jul 01, 2021 | 8:17 PM

Share

ರಾಕಿಂಗ್​ ಸ್ಟಾರ್​ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರ ಕನಸಿನ ಮನೆಯ ಗೃಹ ಪ್ರವೇಶ ಇಂದು (ಜುಲೈ 1) ನೆರವೇರಿದೆ. ಕೊವಿಡ್ ಇರುವ ಕಾರಣ ಕೇವಲ ಆಪ್ತರ ಸಮ್ಮುಖದಲ್ಲಿ​ ಗೃಹ ಪ್ರವೇಶದ ಕಾರ್ಯಗಳನ್ನು ಯಶ್-ರಾಧಿಕಾ ದಂಪತಿ ಪೂರ್ಣಗೊಳಿಸಿದ್ದಾರೆ. ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್​​ನಲ್ಲಿ ಯಶ್‌ ಹೊಸ ಮನೆ​ ಖರೀದಿ ಮಾಡಿದ್ದರು. ಇಷ್ಟು ದಿನ ಮನೆಯ ವಿನ್ಯಾಸ ಕೆಲಸಗಳು ನಡೆಯುತ್ತಿತ್ತು. ಈಗ ಅವೆಲ್ಲವೂ ಪೂರ್ಣಗೊಂಡಿದ್ದು, ಇಂದು ಗೃಹ ಪ್ರವೇಶದ ಕಾರ್ಯಗಳು ನಡೆದಿವೆ. ಸಿಂಪಲ್​ ಆಗಿ ಮನೆಯ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ ಅನ್ನೋದು ವಿಶೇಷ. ಯಶ್​ ಮನೆಯ ಫೋಟೋಗಳು, ಗೃಹ ಪ್ರವೇಶ ಕಾರ್ಯಕ್ರಮದ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ.

ರಾಧಿಕಾ ಕೇಸರಿ ಬಣ್ಣದ ಸೀರೆ ಉಟ್ಟರೆ, ಯಶ್​ ಪಂಚೆ ಹಾಗೂ ಶರ್ಟ್​ ತೊಟ್ಟಿದ್ದಾರೆ. ಯಶ್​ ಗಡ್ಡ ಹಾಗೂ ಕೂದಲಿಗೆ ಇನ್ನೂ ಕತ್ತರಿ ಹಾಕಿಲ್ಲ. ಹೀಗಾಗಿ, ಅವರ ಲುಕ್​ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.

ಸಿನಿಮಾ ವಿಚಾರಕ್ಕೆ ಬರೋದಾದರೆ ಯಶ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಜುಲೈನಲ್ಲಿ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ. ಸೆಪ್ಟೆಂಬರ್ 9ಕ್ಕೆ ಚಿತ್ರ ರಿಲೀಸ್​ ಆಗಲಿದೆ ಎನ್ನುವ ಮಾಹಿತಿ ಇದೆಯಾದರೂ ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇನ್ನು, ರಾಧಿಕಾ ಪಂಡಿತ್​ ಮಕ್ಕಳ ಲಾಲನೆ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ:  Radhika Pandit: ರಾಕಿಂಗ್​ ಸ್ಟಾರ್​ ಯಶ್ ಬಗ್ಗೆ ವಿಶೇಷ ಮಾತುಗಳನ್ನು ಆಡಿದ ರಾಧಿಕಾ ಪಂಡಿತ್​

ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಪುಷ್ಪ, ಕೆಜಿಎಫ್​ 2; ಯಶ್​-ಅಲ್ಲು ಅರ್ಜುನ್​ ನಡುವೆ​ ಭಾರಿ ಪೈಪೋಟಿ

Published On - 8:11 pm, Thu, 1 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್