AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲಿ ಮನೆಗೆಲಸದ ಮಹಿಳೆಗೆ ರಾಧಿಕಾ ಏನು ಮಾಡಿದರು ನೋಡಿ

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲಾ ನಟಿ ರಾಧಿಕಾ ಪಂಡಿತ್ ಲಾಕ್​ಡೌನ್ ಅವಧಿಯಲ್ಲಿ ಹೊಸ ಹೊಸ ಪ್ರಯತ್ನಗಳನ್ನು ಮಾಡ್ತಾನೇ ಇರ್ತಾರೆ. ತಮ್ಮಿಬ್ಬರ ಮಕ್ಕಳ ಆರೈಕೆಯಲ್ಲಿ ಫುಲ್ ಬಿಜಿ ಇದ್ರೂ ಹೊಸ ರೆಸಿಪಿಗಳನ್ನು ಪ್ರಯತ್ನಿಸುತ್ತಿರುತ್ತಾರೆ. ಯಶ್ ಬರ್ತೆಡೆಗೆ ಸ್ವತಃ ಅವರೇ ಕೇಕ್ ತಯಾರಿಸಿದ್ದರು. ಮಗಳಿಗೆ 18 ತಿಂಗಳು ತುಂಬಿದಾಗ ಮಾವಿನ ಹಣ್ಣಿನಿಂದ ಚೀಸ್‌ ಕೇಕ್ ಮಾಡಿದ್ದರು. ಈ ರೀತಿ ಒಂದಲ್ಲ ಒಂದು ಹೊಸ ಪ್ರಯತ್ನಗಳನ್ನು ಮಾಡುತ್ತ ವಿಶೇಷ ದಿನಗಳಲ್ಲಿ ಕೇಕ್ ತಯಾರಿಸುತ್ತಾರೆ. ಅದೇ ರೀತಿ ರಾಧಿಕಾ ಪಂಡಿತ್ ವಿಶೇಷ ವ್ಯಕ್ತಿಗಾಗಿ ಅವರ […]

ಕೊರೊನಾ ಸಂಕಷ್ಟದಲ್ಲಿ ಮನೆಗೆಲಸದ ಮಹಿಳೆಗೆ ರಾಧಿಕಾ ಏನು ಮಾಡಿದರು ನೋಡಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 03, 2020 | 10:10 AM

Share

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಡ್ರೆಲಾ ನಟಿ ರಾಧಿಕಾ ಪಂಡಿತ್ ಲಾಕ್​ಡೌನ್ ಅವಧಿಯಲ್ಲಿ ಹೊಸ ಹೊಸ ಪ್ರಯತ್ನಗಳನ್ನು ಮಾಡ್ತಾನೇ ಇರ್ತಾರೆ. ತಮ್ಮಿಬ್ಬರ ಮಕ್ಕಳ ಆರೈಕೆಯಲ್ಲಿ ಫುಲ್ ಬಿಜಿ ಇದ್ರೂ ಹೊಸ ರೆಸಿಪಿಗಳನ್ನು ಪ್ರಯತ್ನಿಸುತ್ತಿರುತ್ತಾರೆ. ಯಶ್ ಬರ್ತೆಡೆಗೆ ಸ್ವತಃ ಅವರೇ ಕೇಕ್ ತಯಾರಿಸಿದ್ದರು.

ಮಗಳಿಗೆ 18 ತಿಂಗಳು ತುಂಬಿದಾಗ ಮಾವಿನ ಹಣ್ಣಿನಿಂದ ಚೀಸ್‌ ಕೇಕ್ ಮಾಡಿದ್ದರು. ಈ ರೀತಿ ಒಂದಲ್ಲ ಒಂದು ಹೊಸ ಪ್ರಯತ್ನಗಳನ್ನು ಮಾಡುತ್ತ ವಿಶೇಷ ದಿನಗಳಲ್ಲಿ ಕೇಕ್ ತಯಾರಿಸುತ್ತಾರೆ. ಅದೇ ರೀತಿ ರಾಧಿಕಾ ಪಂಡಿತ್ ವಿಶೇಷ ವ್ಯಕ್ತಿಗಾಗಿ ಅವರ ಜನ್ಮದಿನದಂದು ಕೇಸ್ ತಯಾರಿಸಿದ್ದಾರೆ.

ಜೊತೆಗೆ ರಾಧಿಕಾ ಪಂಡಿತ್ ಅವರ ಪ್ರೀತಿಗೆ ಪಾತ್ರರಾದ ತಮ್ಮ ಮನೆಗೆಲಸದ ಗೀತಾ ಎಂಬುವವರನ್ನು ಪರಿಚಯ ಮಾಡಿಸಿರುವ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೂನ್ ಎರಡರಂದು ಗೀತಾರ ಜನ್ಮದಿನ ಹೀಗಾಗಿ ಅಂದು ಅವರಿಗಾಗಿ ರಾಧಿಕಾ ಪಂಡಿತ್ ಕೇಕ್ ತಯಾರಿಸಿ ಶುಭಾಸಯ ಕೂರಿದ್ದಾರೆ. ಕೇಕ್ ಮತ್ತು ಗೀತಾ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇವರು ಗೀತಾ.. ಕಳೆದ ಎಂಟು ವರ್ಷಗಳಿಂದ ನಮ್ಮ ಮನೆಯಲ್ಲಿ ಕೆಲಸ ಮಾಡುತ್ತ, ನಮ್ಮೆನ್ನೆಲ್ಲ ಆರೈಕೆ ಮಾಡಿದ್ದಾರೆ. ಅವರೀಗ ನಮ್ಮ ಕುಟುಂಬದವರೇ ಆಗಿಬಿಟ್ಟಿದ್ದಾರೆ. ನಮ್ಮನ್ನು ತುಂಬ ಚೆನ್ನಾಗಿ ನೋಡಿಕೊಂಡಿದ್ದಾರೆ. ಇಂಥ ಕಠಿಣ ಪರಿಸ್ಥಿತಿಯಲ್ಲಿ ಅವರನ್ನು ತುಸು ಹೆಚ್ಚೇ ಜಾಗರೂಕತೆಯಿಂದ ನಾವು ನೋಡಿಕೊಳ್ಳಬೇಕು. ಅದರಲ್ಲಿಯೂ ಈ ಸಂದರ್ಭದಲ್ಲಿ ಅವರ ಬಗ್ಗೆ ನಿರ್ಲಕ್ಷ್ಯ ತೋರಿಸುವುದು ಅಥವಾ ಮರೆಯಬಾರದು. ಅವರು ಬಹಳ ಮೌಲ್ಯಯುತ ವ್ಯಕ್ತಿಗಳು’ ಎಂದು ರಾಧಿಕಾ ಬರೆದುಕೊಂಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?